ಡಾ. ಹೇಮಾವತಿ ಸೋನೊಳ್ಳಿಯವರಿಗೆ ಪ್ರಶಸ್ತಿ

Must Read

ಬೆಳಗಾವಿ – ಖ್ಯಾತ ಲೇಖಕಿ ಹಾಗೂ ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೋನೊಳ್ಳಿ ಅವರ ಆತ್ಮ ಚರಿತ್ರೆ ಗೆ ಆಜೂರ ಪ್ರತಿಷ್ಠಾನದ ಪ್ರಶಸ್ತಿ ದೊರಕಿದೆ.

ಸಮಾರಂಭವೊಂದರಲ್ಲಿ ಡಾ. ಹೇಮಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ. ಹೇಮಾವತಿಯವರನ್ನು ಬೆಳಗಾವಿಯ ಚಿಂತನ ಚಾವಡಿ ಮತ್ತು ಭಾರತ ಭಾರತಿ ಪ್ರತಿಷ್ಠಾನದವರು ಅಭಿನಂದಿಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group