ಡಾ. ಹೇಮಾವತಿ ಸೋನೊಳ್ಳಿಯವರಿಗೆ ಪ್ರಶಸ್ತಿ

Must Read

ಬೆಳಗಾವಿ – ಖ್ಯಾತ ಲೇಖಕಿ ಹಾಗೂ ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೋನೊಳ್ಳಿ ಅವರ ಆತ್ಮ ಚರಿತ್ರೆ ಗೆ ಆಜೂರ ಪ್ರತಿಷ್ಠಾನದ ಪ್ರಶಸ್ತಿ ದೊರಕಿದೆ.

ಸಮಾರಂಭವೊಂದರಲ್ಲಿ ಡಾ. ಹೇಮಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ. ಹೇಮಾವತಿಯವರನ್ನು ಬೆಳಗಾವಿಯ ಚಿಂತನ ಚಾವಡಿ ಮತ್ತು ಭಾರತ ಭಾರತಿ ಪ್ರತಿಷ್ಠಾನದವರು ಅಭಿನಂದಿಸಿದ್ದಾರೆ.

Latest News

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಗಾಗಿ ಬೃಹತ್ ಪ್ರತಿಭಟನೆ – ಡಾ.ಅಡಿವೆಪ್ಪ ಇಟಗಿ 

ಬೆಳಗಾವಿ :ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 11,000 ಅತಿಥಿ ಉಪನ್ಯಾಸಕರು ತಮ್ಮ ಸೇವೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 15...

More Articles Like This

error: Content is protected !!
Join WhatsApp Group