ರವಿರಾಜ ಗಲಗಲಿಗೆ ಪ್ರಶಸ್ತಿ

Must Read

ಬಾಗಲಕೋಟೆ :ಅತ್ಯುತ್ತಮ “ಮಾನವೀಯ ವರದಿಗೆ” ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಟೇಲ್ ಭೈರಹನುಮಯ್ಯ ಪ್ರಶಸ್ತಿಯು
ಬಾಗಲಕೋಟೆ ಜಿಲ್ಲಾ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ರವಿರಾಜ ಗಲಗಲಿ ಅವರಿಗೆ ಲಭಿಸಿದೆ

ಈ ಪ್ರಶಸ್ತಿಯನ್ನು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group