spot_img
spot_img

ರವಿರಾಜ ಗಲಗಲಿಗೆ ಪ್ರಶಸ್ತಿ

Must Read

spot_img
- Advertisement -

ಬಾಗಲಕೋಟೆ :ಅತ್ಯುತ್ತಮ “ಮಾನವೀಯ ವರದಿಗೆ” ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಟೇಲ್ ಭೈರಹನುಮಯ್ಯ ಪ್ರಶಸ್ತಿಯು
ಬಾಗಲಕೋಟೆ ಜಿಲ್ಲಾ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ರವಿರಾಜ ಗಲಗಲಿ ಅವರಿಗೆ ಲಭಿಸಿದೆ

ಈ ಪ್ರಶಸ್ತಿಯನ್ನು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು.

- Advertisement -
- Advertisement -

Latest News

ನಾಗೂರಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಹುನಗುಂದ: ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು. ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ...
- Advertisement -

More Articles Like This

- Advertisement -
close
error: Content is protected !!
Join WhatsApp Group