spot_img
spot_img

ಜಲಜೀವನ ಮಿಷನ್ ಯೋಜನೆಯಡಿ ಜಾಗೃತಿ ಕಾರ್ಯಕ್ರಮ

Must Read

- Advertisement -

ಬೆಳಗಾವಿ: ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಚಿಕ್ಕೋಡಿ ವಿಭಾಗ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ, ಗ್ರಾಮೋದಯ ಬೈಲಹೊಂಗಲ ಸಂಸ್ಥೆ  ಇವರ ಸಹಯೋಗದಲ್ಲಿ ‘ಜಲ ಜೀವನ ಮಿಷನ್ ‘ ಯೋಜನೆಯಡಿಯಲ್ಲಿ ದಿನಾಂಕ 09/01/2023 ರಂದು ಆಟೋ ಜಾಗೃತಿ ಮೂಡಿಸುವ ಕಾರ್ಯ ಕ್ರಮ ನಡೆಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ ,ಜೆ.ಜೆ.ಯಂ ಕಾರ್ಯ ನಿರ್ವಾಹಕ ಅಭಿಯಂತರ ಆನಂದ ಎಸ್ ಬಣಗಾರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಜನೆಯ ಉದ್ದೇಶಗಳು, ನೀರಿನ ಗುಣಮಟ್ಟ ಪರೀಕ್ಷೆ ಮಾಡುವ ಅಗತ್ಯತೆ ಬಗ್ಗೆ , ನೀರಿನ ಮಿತ ಬಳಕೆ ಬಗ್ಗೆ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆ, ಆಟೋ ಜಾಗ್ರತೆ ಮೂಡಿಸುವ ಬಗ್ಗೆ ಹೇಳಿದರು. 

ಇದೇ ಸಂದರ್ಭದಲ್ಲಿ ಜಿಲ್ಲಾ ಯೋಜನೆ ವ್ಯವಸ್ಥಾಪಕರಾದ ದೀಪಕ್.ಕೆ ಆಟೋ ಜಾಗೃತಿ ಮೂಡಿಸುವ  ಕುರಿತು ಮಾಹಿತಿಯನ್ನು ನೀಡಿದರು. 

- Advertisement -

ಮನೋಹರ್ ಪೊದ್ದಾರ್, ಎಸ್.ಕುಂಬಾರ್, ಕೆ ಪಿ ಹರ್ಷ, ವೀರ್ ಗೌಡರ್, ಅಮಿತ್ ಪ್ರತಾಪ್, ಮಾಂತೇಶ್ ಅಂಬಿ, ದೀಪಾಲಿ, ISRA ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ನಮ್ಮ ಊರ ಜಾತ್ರೆಯೊಂದನ್ನು ನಿಮ್ಮ ಬದುಕಿನ ಯಾತ್ರೆಗೆ ಹೋಲಿಸುತ್ತ….

ಹಾಯ್, ಹಲೋ, ನಮಸ್ಕಾರ...ಸ್ನೇಹಿತರೆ ನೀವೆಲ್ಲ ಹೇಗಿದ್ದೀರಿ? ಬಹಳಷ್ಟು ಜನ ಪರವಾಗಿಲ್ಲ ಚೆನ್ನಾಗಿದ್ದೀವಿ ಅಂತೀರಿ ಇನ್ನು ಕೆಲವಷ್ಟು ಜನ ಅಯ್ಯೋ ಅದ್ ಏನ್ ಕೇಳ್ತೀರಾ ಬಿಡಿ ಅನ್ನುವಂತಹ...
- Advertisement -

More Articles Like This

- Advertisement -
close
error: Content is protected !!
Join WhatsApp Group