spot_img
spot_img

ಬಿ. ಜೆ. ಪಿ. ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Must Read

- Advertisement -

ಮುನವಳ್ಳಿ: ಪಟ್ಟಣದ ಬಿ. ಜೆ. ಪಿ. ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಜಿಲ್ಲಾ ಬಿ. ಜೆ. ಪಿ ಕಾರ್ಯ ದರ್ಶಿಗಳಾದ ಮಲ್ಲೇಶ್ವರ ಸೂಳೇಬಾವಿ “ಶಿಕ್ಷಣದ ಮಹತ್ವ ಅರಿತ ಅಂಬೇಡ್ಕರ್ ಅವರು ವಿಶ್ವದಲ್ಲಿ ಅತಿ ಹೆಚ್ಚು ಪದವಿ ಪಡೆದು ಪವಿತ್ರ ಸಂವಿಧಾನ ದೇಶಕ್ಕೆ ನೀಡಿದ್ದಾರೆ. ಸಮಾಜದ ಅಂಕುಡೊಂಕುಗಳ ತಿದ್ದುವ ಜೊತೆಗೆ ಸಮಾನ ಬದುಕು ಕಟ್ಟಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದ್ದಾರೆ”ಎಂದು ತಿಳಿಸಿದರು.

ಪುರಸಭೆ ಸದಸ್ಯರಾದ ಶ್ರೀಕಾಂತ ಮಲಗೌಡರ “ಅಂಬೇಡ್ಕರ್ ಬದುಕಿನ ಆದರ್ಶಗಳನ್ನು ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

- Advertisement -

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಶ್ರೀಕಾಂತ ಮಲಗೌಡರ್, ಸುಭಾಸ ಗಿಡಗೌಡರ ಹಾಗು ಅಶೋಕ ಗೋಮಾಡಿ, ಮಹಾಂತೇಶ್ ಗೋಕಾಕ, ಬಾಬು ಭಜಂತ್ರಿ, ಬಾಪೂಜಿ ಕದಂ, ವಿಜಯ ಅಮಟೆ, ರಮೇಶ ಗಂಗಣ್ಣವರ, ಶಿವಕುಮಾರ ಮಲಗೌಡರ, ಸಂತೋಷ ಮಲಗೌಡರ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group