ಕಲ್ಯಾಣಕ್ಕಾಗಿ ಬಾಗಿದ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ

Must Read

ಬೀದರ – ಬಸವಕಲ್ಯಾಣದ ಅಭಿವೃದ್ಧಿಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಾಲು ಮುಟ್ಟಿ ಶರಣಾದ ಶರಣು ಸಲಗರ.

ಅನುಭವ ಮಂಟಪ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ ಬೀದರ ಜಿಲ್ಲಾ ಉಸ್ತುವಾರಿ ಸಚಿವ  ಈಶ್ವರ ಖಂಡ್ರೆಯವರ ಕಾಲಿಗೆ ನಮಸ್ಕರಿಸಿದ ಶಾಸಕ ಶರಣು ಸಲಗರ ಅವರು, ಅನುಭವ ಮಂಟಪದ ಕಾರ್ಯ ಬೇಗ ಮುಗಿಸುವಂತೆ, ಕಲ್ಯಾಣದ ಅಭಿವೃದ್ಧಿ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಶಾಸಕರ ಮನವಿಯನ್ನು ಪುರಸ್ಕರಿಸಿದ ಖಂಡ್ರೆ ಎಲ್ಲ ಬೇಡಿಕೆಗಳಿಗೆ ಓಕೆ ಎಂದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group