spot_img
spot_img

ಕಲ್ಯಾಣಕ್ಕಾಗಿ ಬಾಗಿದ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ

Must Read

- Advertisement -

ಬೀದರ – ಬಸವಕಲ್ಯಾಣದ ಅಭಿವೃದ್ಧಿಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಾಲು ಮುಟ್ಟಿ ಶರಣಾದ ಶರಣು ಸಲಗರ.

ಅನುಭವ ಮಂಟಪ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ ಬೀದರ ಜಿಲ್ಲಾ ಉಸ್ತುವಾರಿ ಸಚಿವ  ಈಶ್ವರ ಖಂಡ್ರೆಯವರ ಕಾಲಿಗೆ ನಮಸ್ಕರಿಸಿದ ಶಾಸಕ ಶರಣು ಸಲಗರ ಅವರು, ಅನುಭವ ಮಂಟಪದ ಕಾರ್ಯ ಬೇಗ ಮುಗಿಸುವಂತೆ, ಕಲ್ಯಾಣದ ಅಭಿವೃದ್ಧಿ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಶಾಸಕರ ಮನವಿಯನ್ನು ಪುರಸ್ಕರಿಸಿದ ಖಂಡ್ರೆ ಎಲ್ಲ ಬೇಡಿಕೆಗಳಿಗೆ ಓಕೆ ಎಂದರು.

- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group