spot_img
spot_img

ಬೀದರ; ಭಾರೀ ಮಳೆಗೆ ಅಪಾರ ಹಾನಿ

Must Read

- Advertisement -

ಬೀದರ– ಗಡಿ ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಗೆ ಅನಾಹುತ ಸಂಭವಿಸಿದ್ದು ಮಳೆಯಿಂದ ದೊಡ್ಡ ಗಾತ್ರದ ಮರವೊಂದು ಕಾರಿನ ಮೇಲೆ ಹಾಗೂ ಇನ್ನೊಂದು ಮರ ಆಟೋರಿಕ್ಷಾದ ಮೇಲೆ ಬಿದ್ದು ಅವಾಂತರ ಸೃಷ್ಟಿಯಾಗಿದೆ.

ಬೀದರ್ ತಾಲ್ಲೂಕಿನ ಯರನ್ನಳಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಬೀದರ್ ಜಿಲ್ಲಾದ್ಯಂತ  ಕೂಡ ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ ಸುಮಾರು ಒಂದು ಗಂಟೆ ಯಿಂದ ನಿರಂತರ ಸುರಿದ ಭಾರೀ ಮಳೆಗೆ ಬೀದರ್ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದವು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಸ್ವಾಮಿ ವಿವೇಕಾನಂದರ ಬೆಳಗಾವಿ ಭೇಟಿಯ ಸ್ಮಾರಕ ಭವನ

ಬೆಳಗಾವಿ- ಭಾರತದ ಶೂರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರು ಸನ್ ೧೮೯೨ ರಲ್ಲಿ ಕರ್ನಾಟಕದ ಬೆಳಗಾವಿಗೆ ಭೇಟಿ ಕೊಟ್ಟು ಅಕ್ಟೋಬರ್ ೧೬ ರಿಂದ ೨೭ ರ...
- Advertisement -

More Articles Like This

- Advertisement -
close
error: Content is protected !!
Join WhatsApp Group