spot_img
spot_img

ಬೀದರ; SDPI ನಿಂದ ಪ್ರತಿಭಟನೆ

Must Read

- Advertisement -

ಬೀದರ: 2D ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ  ಹುಮನಬಾದ ನಲ್ಲಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

ಹುಮನಬಾದ ತಹಶೀಲ್ದಾರರ ಕಚೇರಿ ಮುಂದೆ ನಿಂತು ಪ್ರತಿಭಟನೆ ನಡೆಸಿದರು.

- Advertisement -

ರಾಜ್ಯದ ಮುಖ್ಯ ಮಂತ್ರಿ ಕೋಮು ಗಲಭೆ ಹಚ್ಚುವ ಕೆಲಸ ಮಾಡುತ್ತಾರೆ. ನಾವು ಒಂದೇ ಮಕ್ಕಳ ಹಾಗೆ ಬದುಕಲು ಬಿಡುತ್ತಾ ಇಲ್ಲ. ರಾಜ್ಯವು ಸರ್ವಜನಾಂಗದ ಶಾಂತಿಯ ತೋಟದ ಹಾಗೆ ಇದೆ. ಆದರೆ ನೀವು ಇರಲು ಬಿಡುತ್ತಿಲ್ಲ. ಸಾರ್ವಜನಿಕರ ಮುಂದೆ ಬನ್ನಿ ನಿಮಗೆ ದಮ್ ಇದ್ದರೆ ಈ ಸಲ ಚುನಾವಣೆಯಲ್ಲಿ ಗೆಲುವು ಸಾಧಿಸಿ ತೋರಿಸಿ ಎಂದು ಮುಖ್ಯಮಂತ್ರಿಗಳಿಗೆ SDPI ಕಾರ್ಯಕರ್ತರು ಸವಾಲು ಹಾಕಿದರು

2 ಡಿ ಮೀಸಲಾತಿಯನ್ನು ಪುನರ್ ಸ್ಥಾಪಿಸಿ ಎಂದು ಅವರು ಆಗ್ರಹಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -

More Articles Like This

- Advertisement -
close
error: Content is protected !!
Join WhatsApp Group