spot_img
spot_img

ಬೀದರ; ಧಾರಾಕಾರ ಸುರಿದ ಆಲಿಕಲ್ಲು ಮಳೆ

Must Read

spot_img
- Advertisement -

ಬೀದರ: ಜಿಲ್ಲೆಯ ಭಾಲ್ಕಿ ಪಟ್ಟಣ, ನಿಟ್ಟೂರು, ಹಲಬರ್ಗಾ ಸೇರಿದಂತೆ ಹಲವು  ತಾಲೂಕಿನಲ್ಲಿ ಧಾರಾಕಾರ ಆಲಿಕಲ್ಲು ಮಳೆ ಸುರಿದಿದ್ದು ಭಾರೀ ಅನಾಹುತ ಮಾಡಿದೆ.

ಗ್ರಾಮದ ರಸ್ತೆಯಲ್ಲಿ‌ ನಿಲ್ಲಿಸಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ.

ಬೀದರ್ ನಲ್ಲಿ ಸತತ ಎರಡು ಗಂಟೆಗಳಿಂದ ಸುರಿದ  ಅಕಾಲಿಕ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕಿವುಡ ಮಕ್ಕಳ ಸಂಸ್ಥೆಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ಸರ್ಕಾರವು ವಿಕಲಚೇತನ ಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಸ್ತುತ 2023ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್,...
- Advertisement -

More Articles Like This

- Advertisement -
close
error: Content is protected !!
Join WhatsApp Group