spot_img
spot_img

‘ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ’ ಕೃತಿ ಲೋಕಾಪ೯ಣೆ

Must Read

ಬೆಳಗಾವಿ: ಶನಿವಾರ ದಿ 11ರಂದು ಮಹೇಶ ಪಿ ಯೂ ಕಾಲೇಜದಲ್ಲಿ ಸಂಜೆ 5.00ಘಂಟೆಗೆ ಡಾ ರಾಜಶೇಖರ  ಇಚ್ಚಂಗಿ ಅವರ ಕೃತಿ ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯ ಕೃತಿಯನ್ನು ಡಾ ಗುರುದೇವಿ ಹುಲೆಪ್ಪನವರಮಠ  ಹಿರಿಯ ಸಾಹಿತಿಗಳು ಬೆಳಗಾವಿ ಇವರು ಬಿಡುಗಡೆ ಮಾಡುವರು ಕೃತಿ ಪರಿಚಯವನ್ನು ಡಾ. ಪಿ ಜಿ ಕೆಂಪಣ್ಣವರ ಸಾಹಿತಿಗಳು ಚಿಂತಕರು ಅವರು ಮಾಡುವರು.

ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಪ್ರೊ.ಎಲ್ ವಿ ಪಾಟೀಲ ಅವರು ವಹಿಸುವರು.

ಮುಖ್ಯ ಅತಿಥಿಗಳಾಗಿ  ಎಂ ವಿ  ಭಟ್ಟ ಪ್ರಿನ್ಸಿಪಾಲರು ಮಹೇಶ ಪಿ ಯೂ ಕಾಲೇಜ ಅವರು ಆಗಮಿಸಲಿದ್ದಾರೆ .

ಸ. ರಾ. ಸುಳಕೂಡೆ , ಅಶೋಕ ಉಳ್ಳೇಗಡ್ಡಿ , ಎಂ ವೈ ಮೆಣಸಿನಕಾಯಿ, ಸುನಿಲ ಸಾಣಿಕೊಪ್ಪ ಚಿಂತಕರ ಚಾವಡಿ ಸದಸ್ಯರು ಉಪಸ್ಥಿತರಿರುವರು ಎಂದು ಚಿಂತನ ಚಾವಡಿ ಬೆಳಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!