spot_img
spot_img

Belagavi: ಮಹಾಂತೇಶಗೆ ಪಿಎಚ್‌.ಡಿ ಪ್ರದಾನ

Must Read

spot_img
- Advertisement -

ಬೆಳಗಾವಿ: ಸಂಶೋಧನಾ ವಿದ್ಯಾರ್ಥಿ ಮಹಾಂತೇಶ ಬಸವಣ್ಣೆಪ್ಪಾ ಹವಣಿ ಅರ್ಥಶಾಸ್ತ್ರ ವಿಷಯದಲ್ಲಿ ಮಂಡಿಸಿದ ‘ಕ್ರಾಪಿಂಗ್ ಪ್ಯಾಟರ್ನ್‌ನ ಆರ್ಥಿಕ ವಿಶ್ಲೇಷಣೆ ಕರ್ನಾಟಕ – ಬೆಳಗಾವಿ ಜಿಲ್ಲೆಯಲ್ಲಿ ಒಂದು ಕೇಸ್ ಸ್ಟಡಿ”ಎಂಬ ಮಹಾಪ್ರಬಂಧಕ್ಕೆ ತುಮಕೂರು  ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಪ್ರದಾನ ಮಾಡಿದೆ.

ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪದ್ಮಿನಿ ಎಸ್.ವಿ. ಮಾರ್ಗದರ್ಶನ ನೀಡಿದ್ದಾರೆ.

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group