spot_img
spot_img

ಮೌಲಾಲಿಯವರ ನಾವು ಭಾರತೀಯರು ಕೃತಿಗೆ ಬೆಳ್ಳಿಚುಕ್ಕಿ ಪ್ರಶಸ್ತಿ

Must Read

- Advertisement -

ಸಿಂದಗಿ: ಹುನಗುಂದ ತಾಲೂಕು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ) ಕಮತಗಿ ವತಿಯಿಂದ ಇದೆ ನ. 27 ರಂದು ಕಮತಗಿಯಲ್ಲಿ ಮಕ್ಕಳ ಹಿರಿಯ ಸಾಹಿತಿ ಶ್ರೀಮತಿ ಲಲಿತಾ ಹೊಸಪ್ಯಾಟಿ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮುಖ್ಯಪೇದೆ ಮೌಲಾಲಿ ಕೆ. ಆಲಗೂರ ರಚಿತ ನಾವು ಭಾರತೀಯರು (2021) ಶಿಶುಗೀತೆಗಳ ಸಂಕಲನ ಬೆಳ್ಳಿಚುಕ್ಕಿ ಪುಸ್ತಕ ಪ್ರಶಸ್ತಿ ದೊರೆತಿದೆ.

ಈ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಸ್ಥೆಯ ಮುಖ್ಯಸ್ಥ ರಮೇಶ್ ಕಮತಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group