Bengaluru: ಅಗಸ್ಟ್ 15ಕ್ಕೆ ಬಿಡುಗಡೆ: ಮತ್ತೆ ಶುರುವಾಗಿದೆ ಹೃದಯದ ಮಾತು

Must Read

ನಿಹಾರಿಕ ಕ್ರಿಯೇಷನ್ಸ್ ರವರ ಮತ್ತೆ ಶುರುವಾಗಿದೆ ಹೃದಯದ ಮಾತು ಎಂಬ (ಅಲ್ಬಮ್ ಹಾಡು)

ಬೆಂಗಳೂರು: ಪ್ರೀತಿ ಪ್ರೇಮದ ವಿರಹ ಪ್ರೀತಿ ಮಾಡಿದ ಹುಡುಗನಿಂದ ಪ್ರೀತಿ ದೂರವಾದ ಮೇಲೆ ಆ ಪ್ರೀತಿಯ ನೆನಪು ಮತ್ತೆ ಮತ್ತೆ ಕಾಡುವ ಹಾಗೆ ಅವಳ ಪ್ರೀತಿಯ ನೆನಪಿನಂಗಳದಲ್ಲಿ ಮರೆಯಾದ ಸುಂದರ ಪ್ರೇಮ ವಿರಹದ ಗೀತೆಯನ್ನು ಇತ್ತೀಚಿಗಷ್ಟೇ ಸಕ್ಲೇಶಪುರ/ಹಾಸನ ಬೆಂಗಳೂರು/ಸುತ್ತಮುತ್ತ  ಸುಂದರ ರಮಣೀಯ ಮನೋಹರಕವಾದ ತಾಣಗಳಲ್ಲಿ ಚಿತ್ರಕರಿಸಲಾಯಿತು.

ಈ ಹಾಡು Niharika creations youtube  ಚಾನೆಲ್ ನಲ್ಲಿ ಬಿಡುಗಡೆ ಆಗಲಿದೆ.

ಈ ಗೀತೆಯನ್ನು ರಚಿಸಿ ಸಾಹಿತ್ಯ ಸಂಯೋಜನೆ ಮಾಡಿ ಹಾಡಿದವರು ಡಿ.ಕೆ. ಹಣಮಂತು ನಾರಾಯಣಪುರ (ಯಾದಗಿರಿ) ಮತ್ತೆ ಈ ಗೀತೆಯ ನೃತ್ಯವನ್ನು ತನ್ನ ಕ್ಯಾಮರಾದಲ್ಲಿ ಸೆರೆಹಿಡಿದವರು ಅಭಿಲಾಶ್ ಹಾಸನ, ಮೋಹನ್ ಬೆಂಗಳೂರು, ಸಹಾಯಕ ನಾಗಿ ಇಂದ್ರ್ ಜಿತ್ ಪವಾರ್, (ಮಸ್ಕಿ) ಸಂಕಲನ,ಮೋಹನ್ (ಬೆಂಗಳೂರು) ಹಾಗೂ ಈ ಗೀತೆಗೆ ನೃತ್ಯ ಸಂಯೋಜನೆ ಪ್ರದೀಪ್ ನಂದಿ (ವಿಜಯಪುರ) ಅವರದು.

ಈ ಆಲ್ಬಮ್ ಹಾಡಿನಲ್ಲಿ ನಾಯಕಿಯಾಗಿ ಲಕ್ಷಿತ ಪೂಜಾರಿ (ಮಂಗಳೂರು) ಇವರ ಜೊತೆಯಾಗಿ ಮೌನೇಶ್ ರಾಠೋಡ್ (ಮಸ್ಕಿ) ನಾಯಕನಾಗಿ ಹೆಜ್ಜೆ ಹಾಕಿ ಜೊತೆಗೆ ಆಲ್ಬಮ್ ಹಾಡಿನ ಸಂಪೂರ್ಣ ವೆಚ್ಚವನ್ನು ಭರಿಸಿ ನಿರ್ಮಾಪಕರಾಗಿದ್ದಾರೆ.

Latest News

ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ

ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ...

More Articles Like This

error: Content is protected !!
Join WhatsApp Group