ಭಗೀರಥ ಜಯಂತಿ ಆಚರಣೆ

Must Read

ಗೋಕಾಕ ತಾಲ್ಲೂಕಿನ ಬಡಿಗವಾಡ ಗ್ರಾಮದಲ್ಲಿ ನೀತಿ ಸಂಹಿತೆ ಕಾರಣ ಸರಳವಾಗಿ ಭಗೀರಥ ಜಯಂತಿ ಆಚರಣೆ ಮಾಡಲಾಯಿತು.

ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಲಕ್ಕಪ್ಪ ಕಟ್ರಿ, ವಿಠ್ಠಲ ಕಮತಿ, ಮಾರುತಿ ಕುಡ್ಡಗೋಳ, ಭಿಮಶಿ ಉಪ್ಪಾರ, ಮಲ್ಲು ಸಂಪಗಾರ, ಸಂಜೀವ ಇದ್ಲಿ, ರಮೇಶ ಕುಡ್ಡಗೋಳ, ನಾರಾಯಣ ಕಟ್ರಿ, ಮಂಜು ಇದ್ದಿ, ಸಿದ್ಲಿಂಗ ಕಟ್ರಿ, ಧರೆಪ್ಪ ದುರದುಂಡಿ, ಭೀಮಶಿ ಕುಡ್ಡಗೋಳ, ಪವನ ಬಂಡಿ ಸೇರಿದಂತೆ ಅನೇಕ ಉಪಸ್ಥಿತರಿದ್ದರು.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group