ಭಗೀರಥ ಜಯಂತಿ ಆಚರಣೆ

Must Read

ಗೋಕಾಕ ತಾಲ್ಲೂಕಿನ ಬಡಿಗವಾಡ ಗ್ರಾಮದಲ್ಲಿ ನೀತಿ ಸಂಹಿತೆ ಕಾರಣ ಸರಳವಾಗಿ ಭಗೀರಥ ಜಯಂತಿ ಆಚರಣೆ ಮಾಡಲಾಯಿತು.

ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಲಕ್ಕಪ್ಪ ಕಟ್ರಿ, ವಿಠ್ಠಲ ಕಮತಿ, ಮಾರುತಿ ಕುಡ್ಡಗೋಳ, ಭಿಮಶಿ ಉಪ್ಪಾರ, ಮಲ್ಲು ಸಂಪಗಾರ, ಸಂಜೀವ ಇದ್ಲಿ, ರಮೇಶ ಕುಡ್ಡಗೋಳ, ನಾರಾಯಣ ಕಟ್ರಿ, ಮಂಜು ಇದ್ದಿ, ಸಿದ್ಲಿಂಗ ಕಟ್ರಿ, ಧರೆಪ್ಪ ದುರದುಂಡಿ, ಭೀಮಶಿ ಕುಡ್ಡಗೋಳ, ಪವನ ಬಂಡಿ ಸೇರಿದಂತೆ ಅನೇಕ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group