spot_img
spot_img

ಭಗೀರಥ ಜಯಂತಿ ಆಚರಣೆ

Must Read

- Advertisement -

ಗೋಕಾಕ ತಾಲ್ಲೂಕಿನ ಬಡಿಗವಾಡ ಗ್ರಾಮದಲ್ಲಿ ನೀತಿ ಸಂಹಿತೆ ಕಾರಣ ಸರಳವಾಗಿ ಭಗೀರಥ ಜಯಂತಿ ಆಚರಣೆ ಮಾಡಲಾಯಿತು.

ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಲಕ್ಕಪ್ಪ ಕಟ್ರಿ, ವಿಠ್ಠಲ ಕಮತಿ, ಮಾರುತಿ ಕುಡ್ಡಗೋಳ, ಭಿಮಶಿ ಉಪ್ಪಾರ, ಮಲ್ಲು ಸಂಪಗಾರ, ಸಂಜೀವ ಇದ್ಲಿ, ರಮೇಶ ಕುಡ್ಡಗೋಳ, ನಾರಾಯಣ ಕಟ್ರಿ, ಮಂಜು ಇದ್ದಿ, ಸಿದ್ಲಿಂಗ ಕಟ್ರಿ, ಧರೆಪ್ಪ ದುರದುಂಡಿ, ಭೀಮಶಿ ಕುಡ್ಡಗೋಳ, ಪವನ ಬಂಡಿ ಸೇರಿದಂತೆ ಅನೇಕ ಉಪಸ್ಥಿತರಿದ್ದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group