ಭಗೀರಥ ಜಯಂತಿ

Must Read

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಪೂಜೆ ನೇರವೇರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾಯಪ್ಪ ತಹಶೀಲದಾರ, ನಿಂಗಪ್ಪ ಭಾಗೋಜಿ, ಶಂಕರ ಧರೆನ್ನವರ, ಜಗದೀಶ ಶಿಂಗಳಾಪೂರ, ಕುಶಾಲ ಗುಡೆನ್ನವರ, ಮಾಳಪ್ಪ ಗೌಡರ, ಗಣಪತಿ ರಂಕನಕೊಪ್ಪ, ಲಕ್ಕಪ್ಪ ನಂದಿ, ಗಣೇಶ ಹುಳ್ಳಿ, ಲಕ್ಷ್ಮಣ ಘಮಾಣಿ, ನಾಗರಾಜ ಗೋಸಬಾಳ, ಲಕ್ಷ್ಮಣ ಧರೆನ್ನವರ ಸೇರಿದಂತೆ ಅನೇಕರು ಇದ್ದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group