spot_img
spot_img

ಬೀದರ : ಮಳೆಗೆ ಧರೆಗುರುಳಿದ ಮರ, ಕಾರು ಜಖಂ

Must Read

- Advertisement -

ಬೀದರ – ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ.

ಧಾರಾಕಾರ ಮಳೆಗೆ ಬಸವಕಲ್ಯಾಣ ಪಟ್ಟಣದಲ್ಲಿ ಧರೆಗೆ ಉರುಳಿದ ಬೃಹತ್ ಮರ. ಮರದಡಿ ಸಿಕ್ಕು ಎರಡು ಕಾರುಗಳು ಜಖಂ ಆಗಿವೆ.

ಬೀದರ್, ಬಸವಕಲ್ಯಾಣ, ಭಾಲ್ಕಿ, ಹುಮ್ನಾಬಾದ್ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗಿದೆ.

- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಡಾ.ರಾಜ್‍ಕುಮಾರ್ ಕಲಾ ಸೇವಾ ಟ್ರಸ್ಟ್ ವತಿಯಿಂದ ಡಾ.ರಾಜ್ ಕಲಾ ಸೇವಾರತ್ನ ಪ್ರಶಸ್ತಿ

ಮೈಸೂರು -ಡಾ.ರಾಜ್‍ಕುಮಾರ್‍ರವರ 96ನೇ ಹುಟ್ಟುಹಬ್ಬದ ಪ್ರಯುಕ್ತ ಒಂದು ವಾರಗಳ ಕಾಲ ನಾದಬ್ರಹ್ಮ ಸಭಾಂಗಣದಲ್ಲಿ ನಗರದ ಡಾ.ರಾಜ್‍ಕುಮಾರ್ ಕಲಾ ಸೇವಾ ಟ್ರಸ್ಟ್ ವತಿಯಿಂದ ಮೈಸೂರು ಜಯರಾಂರವರ ಸಾರಥ್ಯದಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group