Bidar: ಮಣಿಪುರ ಘಟನೆ ಖಂಡಿಸಿ ಬೀದರ್ ಜಿಲ್ಲಾ ಕ್ರೈಸ್ತ ಒಕ್ಕೂಟ ಪ್ರತಿಭಟನೆ

Must Read

ಬೀದರ – ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹಿಂಸಾತ್ಮಕ ಘಟನಾವಳಿಗಳನ್ನು ಖಂಡಿಸಿ ಜಿಲ್ಲಾ ಕ್ರೈಸ್ತ ಒಕ್ಕೂಟದಿಂದ ಬೀದರ್ ನಗರದ ಸಾಯಿ ಸ್ಕೂಲ್ ಮೈದಾನ ದಿಂದ ಜಿಲ್ಲಾ ಅಧಿಕಾರಿ ಕಾರ್ಯಾಲಯ ವರೆಗೆ ಪ್ರತಿಭಟನೆ ಯಾರ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ರೈಸ್ತ ಮುಖಂಡರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು..

ಇಷ್ಟೆಲ್ಲ ಆದರೂ ಮಣಿಪುರ ರಾಜ್ಯಕ್ಕೆ ಒಂದು ಸಲವೂ ನೀವು ಹೋಗಿ ಭೇಟಿ ಕೊಟ್ಟಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ  ಆಡಳಿತ ಜಾರಿಗೆ ಆಗಬೇಕು ಎಂದು ಒತ್ತಾಯಿಸಿದರು.


ವರದಿ: ನಂದಕುಮಾರ ಕರಂಜೆ , ಬೀದರ

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group