spot_img
spot_img

ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?

Must Read

- Advertisement -

ಬೀದರ: ಬೀದರ ದಕ್ಷಿಣ ಕ್ಷೇತ್ರ ಬಿಜೆಪಿ ಟಿಕೆಟ್ ಗೋಸ್ಕರ ಬೀದರ ಯುವ ನಾಯಕ ಮಲ್ಲೇಶ ಗಾಣಗಾಪುರ ದೆಹಲಿ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದರು.

ಬೀದರ್ ಸ್ಥಳೀಯ ನಾಯಕರಿಗೆ ಟಿಕೆಟ್ ಕುರಿತ ಕುತೂಹಲ ಜಾಸ್ತಿಯಾಗಿದ್ದು ಈ ಸಲ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಪ್ರಶ್ನೆ ಏಳುತ್ತಲೇ ಬೀದರ್ ದಕ್ಷಿಣ ಕ್ಷೇತ್ರದಿಂದ ಅವಕಾಶ ನೀಡಿ ಮಲ್ಲೇಶ ಗಾಣಗಾಪೂರ  ಮನವಿ ಮಾಡಿಕೊಂಡಿದ್ದಾರೆ

ಬೀದರ್ ಜಿಲ್ಲಾದ್ಯಂತ ಸಾರ್ವಜನಿಕರಲ್ಲಿ ಚರ್ಚೆ ಕೂಡ ನಡೆಯುತ್ತಿದೆ. ಎರಡು ಸಲ ಸೋಲು ಕಂಡವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಬೀದರ ಜಿಲ್ಲಾದ್ಯಂತ ಚರ್ಚೆ ನಡೆಯುತ್ತಿದೆ ಈ ಚರ್ಚೆ ಬಿಜೆಪಿ ಪಕ್ಷದ ಹಿರಿಯ ನಾಯಕರು ಗಮನದಲ್ಲಿಟ್ಟುಕೊಂಡು ನಡೆದಿದ್ದು ಬೀದರ ದಕ್ಷಿಣಕ್ಕೆ ಯಾರನ್ನು ಅಭ್ಯರ್ಥಿಯನ್ನಾಗಿ  ಆಯ್ಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group