spot_img
spot_img

Bidar: ಗೋ ಹತ್ಯೆ ತಡೆದ ಶಾಸಕರ ವಿರುದ್ಧ ಎಫ್ಆಯ್ಆರ್ !

Must Read

spot_img
- Advertisement -

ಬೀದರ – ಗೋ ಹತ್ಯೆ ನಡೆಯುತ್ತಿದ್ದ ಮನೆಯ ಮೇಲೆ ಶಾಸಕರು ಮತ್ತು ಅವರ ಬೆಂಬಲಿಗರು ದಾಳಿ ಪ್ರಕರಣ ಸಂಬಂಧ ಶಾಸಕ ಶರಣು ಸಲಗರ್ ಸೇರಿ 9 ಜನರ ಮೇಲೆ ಎಫ್ ಆಯ್ಆರ್ ದಾಖಲಾಗಿದೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಜುಲೈ 1 ರಂದು ಬಸವಕಲ್ಯಾಣ ಪಟ್ಟಣದ ಹಿರೇಮಠ ಕಾಲೋನಿಯಲ್ಲಿ ಇನಾಮುಲ್ಲಾ ಖಾನ್ ಎಂಬುವವರ ಮನೆಯಲ್ಲಿ ಗೋ ಹತ್ಯೆ ನಡೆಯುತ್ತಿತ್ತು. ಗೋ ಹತ್ಯೆ ನಡೆಯುತ್ತಿದ್ದ ಮನೆಯ ಮೇಲೆ ಶಾಸಕ ಶರಣು ಸಲಗರ್ ಹಾಗೂ ಅವರ ಬೆಂಬಲಿಗರು ದಾಳಿ ಮಾಡಿ ಗೋ ಹತ್ಯೆ ತಡೆದಿದ್ದರು.

ಐದು ದಿನದ ಬಳಿಕ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶಾಸಕ ಶರಣು ಸಲಗರ್ ಸೇರಿ 9 ಜನ ಬೆಂಬಲಿಗರ ಮೇಲೆ ಎಫ್ ಐಆರ್ ದಾಖಲು ಮಾಡಿಕೊಂಡು ಪೊಲೀಸರು ವಿಚಾರಣೆ ನಡೆಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group