spot_img
spot_img

Bidar News: ಕೊರೋನಾ: ರೆಡ್ ಝೋನ್ ನಲ್ಲಿ ಬೀದರ

Must Read

spot_img

ಬೀದರ – ಬೇರೆ ರಾಜ್ಯದ ಗಡಿ ಅಂಚಿನಲ್ಲಿ ಹೊಂದಿಕೊಂಡ ಬೀದರ ನಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರಿದ್ದು ಜನರ ನಿದ್ರೆ ಕೆಡಿಸುತ್ತಿದೆ.

ಐದು ದಿನದಲ್ಲಿ ಬರೋಬರಿ 205 ಜನರಲ್ಲಿ ಕಾಣಿಸಿಕೊಂಡ ಮಹಾಮಾರಿ. ಕಳೆದ ವರ್ಷದ ಪರಿಸ್ಥಿತಿ ಮರುಕಳಿಸುತ್ತೇನೋ ಎನ್ನುವ ಅತಂಕ ಜನರಲ್ಲಿ ಮೂಡಿಸಿದೆ.

ಕಳೆದ ವಾರ ಅಷ್ಟೆ ಕರೋನಾ ದಿಂದ ಇಬ್ಬರು ಸಾವನ್ನಪ್ಪಿದ್ದರು ಈಗ ಮತ್ತೆ ಕೊರೋನಾ ಪಾಸಿಟಿವ್ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತ ಜನರ ಆತಂಕ ಹೆಚ್ಚಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಗರಸಭೆ,ಕೋರ್ಟ್ ಸಿಬ್ಬಂದಿಗಳಿಗೆ ಕರೋನಾ ವಾರದ ಮಟ್ಟಿಗೆ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!