spot_img
spot_img

Bidar News: ಮಾಧ್ಯಮಗಳನ್ನು ದೂರವಿಟ್ಟು ಸಭೆ ನಡೆಸಿದ ಸರ್ಕಾರ

Must Read

- Advertisement -

ಬೀದರ – ಪ್ರಗತಿ ಪರಿಶೀಲನಾ ಸಭೆ ಎಂದು ಹೆಸರಿಟ್ಟುಕೊಂಡು ಮಾಧ್ಯಮಗಳಿಗೆ ತಿಳಿಸದೆ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಹಾಗೂ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಎರಡು ಸಭೆಗಳನ್ನು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸಭೆ ನಡೆಸಿದ್ದು ಊಹಾಪೋಹಗಳಿಗೆ ಕಾರಣವಾಗಿದೆ.

ಇದು ಯಾವ ಸೀಮೆಯ ಪ್ರಗತಿ ಪರಿಶೀಲನಾ ಸಭೆ ಎಂದು ಆರೋಗ್ಯ ಸಚಿವರನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡಿದ್ದು ನಿಮ್ಮ ತಪ್ಪುಗಳನ್ನು ಮುಚ್ಚಿಡಲು ಎರಡೂ ಸಭೆಗಳಿಗೆ ಮಾಧ್ಯಮಗಳನ್ನು ದೂರವಿಟ್ಟಿದ್ದೀರಾ ಎಂದು ಪ್ರಶ್ನೆ ಮಾಡಿವೆ.

ವರದಿ : ನಂದಕುಮಾರ ಕರಂಜೆ

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group