Bidar News: ಟಿಕೆಟ್ ಗಾಗಿ ವಿನೂತನ ಪ್ರಯತ್ನ ಮಾಡಿದ ಆಕಾಂಕ್ಷಿಗಳು

Must Read

ಬೀದರ – ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣ ದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಕೇಂದ್ರ ಮತ್ತು ರಾಜ್ಯದ ನಾಯಕರ ಮೇಲೆ ಒತ್ತಡ ಹೇರಲು ವಿನೂತನ ಪ್ರಯತ್ನ ಮಾಡಿದರು.

ಮಾತು ಬಾರದ ಯುವಕರಿಂದ ವಿವಿಧ ರೀತಿಯ ಹಾವಭಾವಗಳ ಮೂಲಕ ಟಿಕೆಟ್ ಬೇಡುವ ವಿಡಿಯೋ ವೈರಲ್ ಆಗಿದೆ.

ಬಸವಕಲ್ಯಾಣ ನಲ್ಲಿ ಬಿಜೆಪಿ ಪಕ್ಷದ ನಾಯಕರು ಟಿಕೆಟ್ ಪಡೆಯಲು ತನ್ನ ತನ್ನ ಬೆಂಬಲಿಗರ ಮೂಲಕ ಮೂಕಾಭಿನಯದ ಮೂಲಕ ತಮಗೇ ಟಿಕೆಟ್ ನೀಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಎಲ್ಲಾ ತರಹದ ಪ್ರತಿಭಟನೆ ಮಾಡಿದ್ದು ನೋಡಲಾಗಿದೆ. ಆದರೆ ಬಸವಕಲ್ಯಾಣ ದಲ್ಲಿ ಮೊದಲ ಬಾರಿಗೆ ಮಾತು ಬಾರದ ಜನರು ಗುಂಡು ರಡ್ಡಿಗೆ ಟಿಕೆಟ್ ನೀಡ ಬೇಕು ಎಂದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ನಾಯಕರ ಮೇಲೆ ಒತ್ತಡ ಹಾಕಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group