spot_img
spot_img

Bidar: ಖಂಡ್ರೆ ಕುಟುಂಬದಲ್ಲಿ ತಂದೆಗೆ ತಕ್ಕ ಮಗ

Must Read

spot_img
- Advertisement -

ಬೀದರ – ರಾಜ್ಯದಲ್ಲಿ ಕೋರೋನಾ ವೈರಸ್ ಇಡೀ ರಾಜ್ಯವನ್ನು ತಲ್ಲಣಗೊಳಿಸಿದೆ ಇದರಿಂದ ಬಡಜನರ ಹೊಟ್ಟೆ ಉಪಜೀವನ ನಡೆಸಲು ಬಹಳ ಕಷ್ಟ ಆಗಿದ್ದು ಇಂಥ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಮಗ ಸಾಗರ ಖಂಡ್ರೆ ಬಡಕುಟಂಬಗಳಿಗೆ ಐದು ನೂರು ಆಹಾರ ಕಿಟ್ ಗಳನ್ನು ನೀಡಿ ಉದಾರತೆ ಮೆರೆದಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಇರುವ ಬಡಕುಟಂಬ ಮನೆ ಮನೆಗೆ ಹೋಗಿ ಸಾಗರ ಖಂಡ್ರೆ ದವಸಧಾನ್ಯ ನೀಡಿದ್ದು ಭಾಲ್ಕಿ ಪಟ್ಟಣದಲ್ಲಿ ಸಾಗರ ಖಂಡ್ರೆ ಕೆಲಸಕ್ಕೆ ಜನರು ಹರ್ಷ ವ್ಯಕ್ತಪಡಿಸಿದರು.. ತಂದೆ ತಕ್ಕಂತೆ ಮಗ ಬಡವರ ಪಾಲಿನ ದೇವರು ಎಂದು ಭಾಲ್ಕಿ ಜನರು ಹಾಡಿ ಹೊಗಳಿದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group