spot_img
spot_img

Bidar News: ಪ್ರತಿಷ್ಠಿತರ ಆಸ್ತಿ ಜಗಳ; ಗಾಳಿಯಲ್ಲಿ ಗುಂಡು

Must Read

- Advertisement -

ಬೀದರ – ಜಿಲ್ಲೆಯ ಹುಮನಾಬಾದ ಬಸ್ ನಿಲ್ದಾಣದ ಬಳಿ ಹುಮನಾಬಾದ್ ಪೊಲೀಸರ್ ರಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ ಜರುಗಿದೆ.

Psi ರವಿ ಹುಮ್ನಾಬಾದ ಪೊಲೀಸ್ ಠಾಣೆ

ಮಾಜಿ ಸಚಿವ ರಾಜಶೇಖರ್ ಪಾಟೀಲ್ ಮತ್ತು ಶಾಸಕ ರಾಜಶೇಖರ ಸಹೋದರ ನ ಮಗ ಸಿದ್ದು ಪಾಟೀಲ್ ಮಧ್ಯೆ ಆಸ್ತಿಗಾಗಿ ಜಗಳ ಅತಿರೇಕಕ್ಕೆ ಹೋಗಿದ್ದರಿಂದ ಇಬ್ಬರ ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ ಹುಮನಾಬಾದ್ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.

ಸಿದ್ದು ಪಾಟೀಲ ಸೋದರ ಬಿಜೆಪಿ ಯುವ ನಾಯಕರು ಹುಮ್ನಾಬಾದ

ಪಿಎಸ್ ಐ ರವಿಕುಮಾರ್ ಅವರಿಂದ ಗಾಳಿಯಲ್ಲಿ ಮೂರು ಸುತ್ತು ಫೈರಿಂಗ್ ಮಾಡಿ ಹತೋಟಿ ತಪ್ಪಬಹುದಾಗಿದ್ದ ಪರಿಸ್ಥಿತಿಯನ್ನು ಪೊಲೀಸರು ತಹಬಂದಿಗೆ ತಂದಿದ್ದು ರಾಜಶೇಖರ ಪಾಟೀಲರ ಸಹೋದರ ಸಿದ್ದು ಪಾಟೀಲ  ಹುಮನಾಬಾದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group