spot_img
spot_img

Bidar: ಬೀದರ್ ಎಲೆಕ್ಟ್ರಾನಿಕ್ ಮೀಡಿಯಾದ ಅಧ್ಯಕ್ಷರಾಗಿ ರಾಜಕುಮಾರ ಸ್ವಾಮಿ ಅವಿರೋಧ ಆಯ್ಕೆ

Must Read

spot_img
- Advertisement -

ಬೀದರ: ಬೀದರ್ ಎಲೆಕ್ಟ್ರಾನಿಕ್ ಮೀಡಿಯಾ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ರಾಜಕುಮಾರ್ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಇಂದು ನಡೆದ ಸಭೆಯಲ್ಲಿ ಸಂಘದ ಸರ್ವ ಸದಸ್ಯರ ಸರ್ವಾನುಮತದಿಂದ ರಾಜಕುಮಾರ ಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.

ನಿಕಟಪೂರ್ವ ಅಧ್ಯಕ್ಷ ಅನಿಲಕುಮಾರ ದೇಶಮುಖ ಅವರು ಸತತ ನಾಲ್ಕು ಬಾರಿ ಸಂಘದ ಜವಾಬ್ದಾರಿ ವಹಿಸಿಕೊಂಡಿದ್ದು ಇದೀಗ ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸಂಘದ ಅಧ್ಯಕ್ಷರಾಗಿ ರಾಜಕುಮಾರ ಸ್ವಾಮಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

- Advertisement -

ಈ ವೇಳೆಯಲ್ಲಿ ಸುರೇಶ ನಾಯಕ, ಲಿಂಗೇಶ ಮರಕಲೆ, ಬಸವರಾಜ ಕಡಗಂಚಿ, ನಂದಕುಮಾರ ಕರಂಜೆ, ಓಂಕಾರ ಮಠಪತಿ, ಮಲ್ಲಿಕಾರ್ಜುನ ಮರಕಲೆ, ಸಂಜುಕುಮಾರ್ ಬುಕ್ಕಾ, ಅಂಬರೀಶ ಸ್ವಾಮಿ, ಬಸವರಾಜ ಹಾಗೂ ಸಾಬೀರ್ ಖಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group