spot_img
spot_img

ಬೀದರ: ಸಿದ್ದರಾಮಯ್ಯ ಆಪ್ತ ಡಾ.ಭೀಮಸೇನರಾವ ಶಿಂಧೆ ಪ್ರಚಾರ

Must Read

- Advertisement -

ಬೀದರ್ ಜಿಲ್ಲೆ ಔರಾದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಡಾ.ಭೀಮಸೇನರಾವ ಶಿಂಧೆ ತಾಲ್ಲೂಕಿನ ಬೊರ್ಗಿ (ಜಿ) ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದರು.

ಈ ಮುಂಚೆ ಬೋರ್ಗಿ ಗ್ರಾಮದ ಜನರು ಡಾ.ಭೀಮಸೇನರಾವ ಶಿಂಧೆಗೆ ಭರ್ಜರಿ ಸ್ವಾಗತ ಕೋರಿ, ಗ್ರಾಮದ ಮಹಿಳೆಯರು ಕೋಲಿನಾಟ, ಹಾಡುಗಳ ಮುಖಾಂತರ ಬರಮಾಡಿಕೊಂಡರು.

ಔರಾದ ಕ್ಷೇತ್ರವು ಬಿಜೆಪಿ ಭದ್ರ ಕೋಟೆಯಾಗಿದ್ದು ಅದನ್ನು  ಭೇದಿಸಲು ಕಾಂಗ್ರೆಸ್ ನಿಂದ ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ  ಆಪ್ತ ಸ್ನೇಹಿತ  ಶಿಂಧೆಯವರನ್ನು ಔರಾದ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಸಿದ್ಧವಾಗಿದ್ದು ಬೀದರ ರಾಜಕಾರಣ ರಂಗೇರಿದೆ.

- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group