spot_img
spot_img

ಬೀದರ: ಕೇಂದ್ರ ಬಸ್ ನಿಲ್ದಾಣಕ್ಕೆ ಜಲ ದಿಗ್ಬಂಧನ‌ !

Must Read

- Advertisement -

ಬೀದರ – ಜಿಲ್ಲೆಯಲ್ಲಿ ಸತತ ಆರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ಹರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಬೀದರ ನಗರವೂ ಕೂಡ ಇದಕ್ಕೆ ಹೊರತಾಗಿಲ್ಲ.

ಕೇಂದ್ರ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ನೀರು ತುಂಬಿಕೊಂಡಿದ್ದು ಪ್ರಯಾಣಿಕರು ಪರದಾಡಿದರು. ಬಸ್ ನಿಲ್ದಾಣಕ್ಕೆ ಜಲ ದಿಗ್ಬಂಧನವುಂಟಾಗಿ ಪರ ಊರುಗಳಿಗೆ ಹೋಗಬೇಕಾದವರು ಬಸ್ ಹತ್ತಲು ಹತ ಸಾಹಸ ಪಟ್ಟರು.

- Advertisement -

ಬೀದರ್, ಔರಾದ್, ಭಾಲ್ಕಿ ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟದಿಂದಾಗಿ ಉಕ್ಕಿ ಹರಿಯುತ್ತಿರುವ ನದಿ, ಹಳ್ಳ- ಕೊಳ್ಳಗಳು, ರೈತರ ಜಮೀನುಗಳಿಗೆ ನುಗ್ಗಿದ ನೀರು ಅಕ್ಷರಶಃ ಜನರ ಬದುಕನ್ನು ನೀರು ಪಾಲು ಮಾಡಿಬಿಟ್ಟಿವೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group