spot_img
spot_img

ಬಿಟ್ ಕಾಯಿನ್ (BitCoin); ನಿಷ್ಪಕ್ಷಪಾತ ತನಿಖೆ ನಡೆಯಲಿ

Must Read

ಬೀದರ – ಬಿಟ್ ಕಾಯಿನ್ ಹಗರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಬೀದರ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಈ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅವರು ಯಾವ ಪಕ್ಷದವರೇ ಇರಲಿ ಅಂಥವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದರು.

ಈ ಹಗರಣ ಕುರಿತು ಬಿಜೆಪಿ ರಾಜಕೀಯ ಪ್ರೇರಿತ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ವೈಯಕ್ತಿಕ ದ್ವೇಷ ಇಟ್ಟುಕೊಂಡು ಆರೋಪ ಮಾಡಬಾರದು ಎಂದು ನುಡಿದ ಅವರು, ಪ್ರಕರಣದಲ್ಲಿ ಶಾಮೀಲಾದವರ ವಿರುದ್ಧ ಕಾನೂನ ಪ್ರಕಾರ ಕ್ರಮ ಜರುಗಿಸಲೇಬೇಕು ಎಂದರು.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!