spot_img
spot_img

ಬಿಜೆಪಿ ಬೂತ್ ಅಭಿಯಾನಕ್ಕೆ ಚಾಲನೆ

Must Read

- Advertisement -

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಬೂತ್ ವಿಜಯ ಅಭಿಯಾನಕ್ಕೆ  ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಸಂಸದರಾದ ಶ್ರೀಮತಿ ಮಂಗಲಾ ಸುರೇಶ ಅಂಗಡಿ ಇವರ ಹಸ್ತದಿಂದ ಸುಳಗಾ (ಉ) ಗ್ರಾಮದಲ್ಲಿ ಮನೆ ಮನೆಗಳಿಗೆ ಬಿಜೆಪಿ ಧ್ವಜವನ್ನು ಕಟ್ಟಲಾಯಿತು.

ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಮಂಡಳ ಪ್ರಧಾನ ಕಾರ್ಯದರ್ಶಿ ಪಂಕಜ ಘಾಡಿ, ಗ್ರಾಮೀಣ ವಿಸ್ತಾರಕರು ಮಂಥನ ಗಾಯಕವಾಡ, ಮಾಜಿ ಶಾಸಕರು ಮನೋಹರ ಕಡೊಲಕರ, ಮಂಡಳ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಭಾಗ್ಯಶ್ರೀ ಕೋಕಿತಕರ, ಸುಳಗಾ (ಉ)  ಗ್ರಾಮ ಪಂಚಾಯತ ಸದಸ್ಯರು ಬಾಳು ಪಾಟೀಲ, ಅಜೀತ ಹಲಕರ್ಣಿಕರ, ಸುಳಗಾ ಗ್ರಾಮದ ಮಹಿಳೆ ಹಾಗೂ ಯುವಾ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -

More Articles Like This

- Advertisement -
close
error: Content is protected !!
Join WhatsApp Group