spot_img
spot_img

ಬಿಜೆಪಿ ಅಲ್ಪಸಂಖ್ಯಾತ ಮುಖಂಡ ಬಾಬು ಕೋತಂಬರಿ ಕಾಂಗ್ರೆಸ್ ಸೇರ್ಪಡೆ

Must Read

- Advertisement -

ಸಿಂದಗಿ: ಸತತ ಆರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಳೆದ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯಿಂದ ತಮ್ಮ ತಾಯಿಯಾದ ಖುರ್ಷಿದಾಬಾನು ಕೋತಂಬರಿ ಇವರನ್ನು ಕಣಕ್ಕೆ ಇಳಿಸಿ ಗೆಲವು ಸಾಧಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಮುಂಂಡನಾಗಿದ್ದ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಗತಿಪರ ರೈತ ಬಾಬು ಕೋತಂಬರಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ ದೇವರಮನಿ ಇವರ ನೇತ್ರತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಮುಖಂಡ ಅಬ್ದುಲ ಹಮೀದ್ ಮುಶ್ರೀಫ್, ತಾಲೂಕ ಕುರುಬ ಸಮಾಜದ ಅಧ್ಯಕ್ಷ ರಮೇಶ ಭಂಟನೂರ, ಡಾ.ಮುತ್ತುರಾಜ ಮನಗೂಳಿ ಅಂಜುಮನ್ ಕಮಿಟಿಯ ಉಪಾಧ್ಯಕ್ಷ ರಿಯಾಜ ಬಿಳವಾರ, ಗುತ್ತಿಗೆದಾರ ಫಾರೂಕ ಮೇಲಿನಮನಿ, ಅಯೂಬ ಕೋತಂಬರಿ ಸಿದ್ದಪ್ಪಗೌಡ ನಾವದಗಿ, ಕಾಮಣ್ಣಾ ಕಲ್ಲೂರ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group