ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Must Read

ಸಿಂದಗಿ; ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಬಲಿಷ್ಠ ಮಾಡುವ ಸಂಕಲ್ಪದಿಂದ ಆರಂಭವಾದ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಪಟ್ಟಣದ ೨೨ ಹಾಗೂ ೫ ನೇ ವಾರ್ಡಿನಲ್ಲಿ ಚಾಲನೆ ನೀಡಲಾಯಿತು

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಪ್ರಶಾಂತ ಕದ್ದರಕಿ, ಮಹಿಳಾ ಘಟಕ ಅಧ್ಯಕ್ಷೆ ನೀಲ್ಲಮ್ಮ ಯಡ್ರಾಮಿ, ಪರಸುರಾಮ ಗೂಳೂರ, ಶಾಮಲಾ ಮಂದೇವಾಲಿ, ಅನಸೂಯಾ ಪಾರಗೊಂಡ, ಅಲೋಕ ರೋಡಗಿ ಹಾಗೂ ಬಿಜೆಪಿಯ ಮಹಿಳಾ ಕಾರ್ಯಕರ್ತರು ಹಾಜರಿದ್ದರು

Latest News

ಸ್ವರ ಗಾರುಡಿಗ ಸಿದ್ಧರಾಮ ಜಂಬಲದಿನ್ನಿ

ಹೈದ್ರಾಬಾದ ಕರ್ನಾಟಕದ ಇನ್ನೊಂದು ಅಪೂರ್ವದ ಕಲಾವಿದ ಶ್ರೇಷ್ಠ ಗಾಯಕ ಸಿದ್ಧರಾಮ ಜಂಬಲದಿನ್ನಿ ನಾಡು ನುಡಿ ಸಂಸ್ಕೃತಿಯ ಹಿರಿಯ ರಾಯಭಾರಿ . ರಾಯಚೂರಿನ ಬಿಸಿಲು ಬೇಗೆಯಲ್ಲಿ ಹಿಂದುಸ್ತಾನ್...

More Articles Like This

error: Content is protected !!
Join WhatsApp Group