ದಿ.೨೩ ರಂದು ಬಿಜೆಪಿ ಕಾರ್ಯಕರ್ತರ ಸಭೆ

Must Read

ಬೈಲಹೊಂಗಲ: ಪಟ್ಟಣದ ವಿಜಯ ಸೋಶಿಯಲ್ ಕ್ಲಬ್ ಹೊಸೂರು ರಸ್ತೆಯಲ್ಲಿ ಬೈಲಹೊಂಗಲ ಮತಕ್ಷೇತ್ರದ ಬಿಜೆಪಿ ಬೂತ್ ಮಟ್ಟದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಬಿಜೆಪಿ ಸದಸ್ಯತ್ವ ಅಭಿಯಾನದ ಕುರಿತು ಚರ್ಚಿಸಲು ಸೋಮವಾರ ದಿನಾಂಕ 23 ಸಾಯಂಕಾಲ 4:00 ಗಂಟೆಗೆ ಸಭೆ ಕರೆಯಲಾಗಿದೆ.

ಬಿಜೆಪಿ ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಸಕರಾದ ಮಹೇಶ ಟೆಂಗಿನಕಾಯಿ , ಜಿಲ್ಲಾಧ್ಯಕ್ಷರಾದ ಸುಭಾಸ ಪಾಟೀಲ, ಮಾಜಿ ಶಾಸಕರುಗಳಾದ ಜಗದೀಶ ಮೆಟಗುಡ್ಡ, ವಿಶ್ವನಾಥ ಪಾಟೀಲ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಆಗಮಿಸಬೇಕೆಂದು ಬಿಜೆಪಿ ಬೈಲಹೊಂಗಲ ಮಂಡಲದಿಂದ ತಿಳಿಸಲಾಗಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group