spot_img
spot_img

ದಿ.೨೩ ರಂದು ಬಿಜೆಪಿ ಕಾರ್ಯಕರ್ತರ ಸಭೆ

Must Read

spot_img
- Advertisement -

ಬೈಲಹೊಂಗಲ: ಪಟ್ಟಣದ ವಿಜಯ ಸೋಶಿಯಲ್ ಕ್ಲಬ್ ಹೊಸೂರು ರಸ್ತೆಯಲ್ಲಿ ಬೈಲಹೊಂಗಲ ಮತಕ್ಷೇತ್ರದ ಬಿಜೆಪಿ ಬೂತ್ ಮಟ್ಟದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಬಿಜೆಪಿ ಸದಸ್ಯತ್ವ ಅಭಿಯಾನದ ಕುರಿತು ಚರ್ಚಿಸಲು ಸೋಮವಾರ ದಿನಾಂಕ 23 ಸಾಯಂಕಾಲ 4:00 ಗಂಟೆಗೆ ಸಭೆ ಕರೆಯಲಾಗಿದೆ.

ಬಿಜೆಪಿ ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಸಕರಾದ ಮಹೇಶ ಟೆಂಗಿನಕಾಯಿ , ಜಿಲ್ಲಾಧ್ಯಕ್ಷರಾದ ಸುಭಾಸ ಪಾಟೀಲ, ಮಾಜಿ ಶಾಸಕರುಗಳಾದ ಜಗದೀಶ ಮೆಟಗುಡ್ಡ, ವಿಶ್ವನಾಥ ಪಾಟೀಲ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಆಗಮಿಸಬೇಕೆಂದು ಬಿಜೆಪಿ ಬೈಲಹೊಂಗಲ ಮಂಡಲದಿಂದ ತಿಳಿಸಲಾಗಿದೆ.

- Advertisement -
- Advertisement -

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!
Join WhatsApp Group