spot_img
spot_img

ಅಂಧ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Must Read

ಬಾಗಲಕೋಟೆ  –  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಂಧ ವಿದ್ಯಾರ್ಥಿಯಾಗಿರುವ ಬಾದಾಮಿ ತಾಲೂಕಿನ ಮತ್ತಿಕಟ್ಟಿ ಗ್ರಾಮದ ಶ್ರೀಕೃಷ್ಣ ಶಿವಾನಂದ ಬನ್ನಿದಿನ್ನಿ, ಶೇ. 91 ಅಂಕಗಳನ್ನು ಪಡೆದು ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಹಾಗೂ ಕೆಂಗುಲಾಬಿ ಹಾಗೂ ಇಂಗಳೆ ಮಾರ್ಗ ಚಲನಚಿತ್ರ ನಿರ್ಮಾಪಕರಾದ ಬಾಗಲಕೋಟೆಯ ಘನಶ್ಯಾಂ ಭಾಂಡಗೆಯವರು ಮತ್ತಿಕಟ್ಟಿ ಗ್ರಾಮದ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಯ ತಂದೆ ತಾಯಿ ಹಾಗು ಕುಟುಂಬಸ್ಥರು ಉಪಸ್ಥಿತರಿದ್ದರು.
- Advertisement -
- Advertisement -

Latest News

ವಿದ್ಯಾರ್ಥಿ ಜೀವನದ ನಿಜವಾದ ಕೌಶಲ ಆಲಿಸುವಿಕೆ – ನಟ ಮಾಸ್ಟರ್ ಮಂಜುನಾಥ ಅಭಿಮತ

ವಿದ್ಯಾರ್ಥಿ ಜೀವನದಲ್ಲಿ ಕೇಳುವಿಕೆ ಹಾಗೂ ಅರ್ಥಮಾಡಿಕೊಳ್ಳುವಿಕೆಯು ನಿಜವಾದ ಕೌಶಲ್ಯವಾಗಿದೆ ಎಂದು ಕನ್ನಡದ ಪ್ರಸಿದ್ಧ ನಟ ಮಾಸ್ಟರ್ ಮಂಜುನಾಥ ಅಭಿಪ್ರಾಯಪಟ್ಟರು. ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಸಮಾಜ ವಿಜ್ಞಾನ...
- Advertisement -

More Articles Like This

- Advertisement -
close
error: Content is protected !!
Join WhatsApp Group