ಸತ್ಯಾನ್ವೇಷಣೆ ಪುಸ್ತಕ ಲೋಕಾರ್ಪಣೆ

Must Read

ಬೆಳಗಾವಿ : ಇಲ್ಲಿಯ ತನ್ಮಯ ಚಿಂತನ ಚಾವಡಿ ವತಿಯಿಂದ ಪ್ರೊ. ಯು ಎನ್ ಸಂಗನಾಳ ಮಠ ಬರೆದ ಸತ್ಯಾನ್ವೇಷಣೆ (ಸ ರಾ ಸುಳಕೂಡೆ ಅವರ ಕೃತಿಗಳ ಅವಲೋಕನ )ಪುಸ್ತಕವನ್ನು ನೆಹರು ನಗರದ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ ದಿನಾಂಕ 21 ರಂದು 11:00ಗಂಟೆಗೆ ವಿಜಯ ಬಡಿಗೇರ ನಿಕಟಪೂರ್ವ ಅಧ್ಯಕ್ಷರು ಕ ಸಾ ಪ ಖಾನಾಪುರ ಅವರು ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ

ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಬಿ ಕೆ ಮಲಾಬಾದಿ ಅವರು ವಹಿಸಲಿದ್ದಾರೆ. ಅತಿಥಿಗಳಾಗಿ ಬಾಳಗೌಡ ದೊಡ್ಡಬಂಗಿ ನಿವೃತ್ತ ಉಪನ್ಯಾಸಕರು ಬೆಳಗಾವಿ ವಹಿಸಲಿದ್ದು ಗೌರವ ಸನ್ಮಾನ ಪ್ರೊ. ಯು. ಎನ್. ಸಂಗನಾಳಮಠ ಹಿರಿಯ ಸಾಹಿತಿಗಳು ಹೊನ್ನಾಳಿ ದಾವಣಗೆರೆ ಅವರಿಗೆ ಮಾಡಲಿದ್ದಾರೆ ಪುಸ್ತಕ ಪರಿಚಯವನ್ನು ಎಂ ವೈ ಮೆಣಸಿನಕಾಯಿ ಗೌರವ ಕಾರ್ಯದರ್ಶಿ ಕ. ಸಾ.ಪ ಬೆಳಗಾವಿ ಜಿಲ್ಲೆ ಮಾಡಲಿದ್ದಾರೆ .

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group