spot_img
spot_img

‘ಶಿಷ್ಯರ ಸಮ್ಮಿಲನ’ ಪುಸ್ತಕ ಬಿಡುಗಡೆ

Must Read

spot_img
- Advertisement -

ನೇಸರಗಿ –  ಸಮೀಪದ ನಾಗನೂರು ರುದ್ರಾಕ್ಷಿಮಠದ ಶ್ರೀ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಾನಕಿದೇವಿ ಭದ್ರಣ್ಣವರ ಅವರು ರಚಿಸಿದ ಗುರು ‘ಶಿಷ್ಯರ ಸಮ್ಮಿಲನ’ ಗ್ರಂಥವನ್ನು ಅಲ್ಲಮಪ್ರಭು ಮಹಾಸ್ವಾಮೀಜಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಿವಾನಂದ ಮಹಾಸ್ವಾಮೀಜಿ, ಕಿತ್ತೂರು ಕಲ್ಮಠ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮೀಜಿ, ಮೃತ್ಯುಂಜಯಸ್ವಾಮಿ ಹಿರೇಮಠ, ವಿಜಯಪುರದ ವಿವೇಕ ದೇವರು, ಪ್ರವಚನಕಾರ ಶ್ರೀ ಓಂ ಗುರೂಜಿ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಪ್ರಕಾಶ್ ಮುಗಬಸವ ಉಪಸ್ಥಿತರಿದ್ದರು.

- Advertisement -
- Advertisement -

Latest News

ಜಾನುವಾರುಗಳಿಗೆ ಉಚಿತ ತಪಾಸಣಾ ಶಿಬಿರ

ಶ್ರೀಮತಿ ಸೋಮವ ಚನ್ನಬಸಪ್ಪ ಅಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ ಕೆ ಕೊಪ್ಪ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ವತಿಯಿಂದ ಜಾನುವಾರುಗಳಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group