spot_img
spot_img

“ಹೂ ಮುಡಿದ ಜಡೆ ” ಕೃತಿ ಲೋಕಾರ್ಪಣೆ

Must Read

spot_img
- Advertisement -

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಇವರಿಂದ ಪ್ರತೀ ವರ್ಷದಂತೆ ನಡೆಯುವ ೪ ನೇ ಕನ್ನಡ ನುಡಿವೈಭವ ಕಾರ್ಯಕ್ರಮದಲ್ಲಿ ಮಧುನಾಯ್ಕ ಲಂಬಾಣಿ ಸಂಪಾದಕತ್ವದ ಕೃತಿ “ಹೂ ಮುಡಿದ ಜಡೆ”ಯ ಬಿಡುಗಡೆಗೆ ಕರ್ನಾಟಕ ಬಂಜಾರ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ.ಎ ಆರ್ ಗೋವಿಂದಸ್ವಾಮಿಯವರು ಆಗಮಿಸಲಿದ್ದಾರೆ.

ಇವರು ಚಲನ ಚಿತ್ರ ನಟರು, ನಿರ್ದೇಶಕರು, ಸಾಹಿತಿಗಳು ಖ್ಯಾತ ರಂಗಭೂಮಿ ಕಲಾವಿದರು ಆಗಿದ್ದು ಅನೇಕ ಪ್ರಮುಖ ಕೃತಿಗಳನ್ನು ರಚಿಸಿ ನಾಡು ನುಡಿಯ ಸೇವೆ ಮಾಡಿದ್ದಾರೆ. ಹೂ ಮುಡಿದ ಜಡೆ ಕೃತಿ ಲೋಕಾರ್ಪಣೆಗೆ ದಿನಾಂಕ-೨೫.೦೮.೨೦೨೪ ಭಾನುವಾರ ದಾವಣಗೆರೆಯಲ್ಲಿ ನಡೆಯುವ ೪ ನೇ ಕನ್ನಡ ನುಡಿವೈಭವ ಕಾರ್ಯಕ್ರಮಕ್ಕೆ ಆಗಮಿಸಿ ಪುಸ್ತಕ ಬಿಡುಗಡೆ ಮಾಡುವರು ಎಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಧುನಾಯ್ಕ ಲಂಬಾಣಿಯವರು ತಿಳಿಸಿದ್ದಾರೆ.

- Advertisement -
- Advertisement -

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!
Join WhatsApp Group