Homeಸುದ್ದಿಗಳುಬಜೆಟ್: ಲಕ್ಕಣ್ಣ ಸವಸುದ್ದಿ ಶ್ಲಾಘನೆ

ಬಜೆಟ್: ಲಕ್ಕಣ್ಣ ಸವಸುದ್ದಿ ಶ್ಲಾಘನೆ

ಮೂಡಲಗಿ – ಇವತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸ್ವಾಗತಾರ್ಹ, ಬಜೆಟ್‍ನಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನೂ ತ್ವರಿತಗತಿಯಲ್ಲಿ ಜಾರಿ ಮಾಡಲಿ ಬರೀ ಘೋಷಣೆಯಾಗಿ ಉಳಿಯಬಾರದು ಎಂದು ಕಾಂಗ್ರೆಸ್ ಪಕ್ಷದ ಮಖಂಡ ಲಕ್ಕಣ್ಣ ಸವಸುದ್ದಿ ಶ್ಲಾಘಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ತ್ವರಿತಗತಿಯಲ್ಲಿ ಜಾರಿ ಮಾಡಿದರೆ ಉತ್ತಮ ಎಂದು ಅವರು ಹೇಳಿದರು.

RELATED ARTICLES

Most Popular

error: Content is protected !!
Join WhatsApp Group