spot_img
spot_img

ಬಜೆಟ್: ಲಕ್ಕಣ್ಣ ಸವಸುದ್ದಿ ಶ್ಲಾಘನೆ

Must Read

- Advertisement -

ಮೂಡಲಗಿ – ಇವತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸ್ವಾಗತಾರ್ಹ, ಬಜೆಟ್‍ನಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನೂ ತ್ವರಿತಗತಿಯಲ್ಲಿ ಜಾರಿ ಮಾಡಲಿ ಬರೀ ಘೋಷಣೆಯಾಗಿ ಉಳಿಯಬಾರದು ಎಂದು ಕಾಂಗ್ರೆಸ್ ಪಕ್ಷದ ಮಖಂಡ ಲಕ್ಕಣ್ಣ ಸವಸುದ್ದಿ ಶ್ಲಾಘಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ತ್ವರಿತಗತಿಯಲ್ಲಿ ಜಾರಿ ಮಾಡಿದರೆ ಉತ್ತಮ ಎಂದು ಅವರು ಹೇಳಿದರು.

- Advertisement -
- Advertisement -

Latest News

ಸ್ವಾಮಿ ವಿವೇಕಾನಂದರ ಬೆಳಗಾವಿ ಭೇಟಿಯ ಸ್ಮಾರಕ ಭವನ

ಬೆಳಗಾವಿ- ಭಾರತದ ಶೂರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರು ಸನ್ ೧೮೯೨ ರಲ್ಲಿ ಕರ್ನಾಟಕದ ಬೆಳಗಾವಿಗೆ ಭೇಟಿ ಕೊಟ್ಟು ಅಕ್ಟೋಬರ್ ೧೬ ರಿಂದ ೨೭ ರ...
- Advertisement -

More Articles Like This

- Advertisement -
close
error: Content is protected !!
Join WhatsApp Group