spot_img
spot_img

ಉದ್ಯಮದಾರರಿಗೆ ಸೀಮಿತ ಬಜೆಟ್ – ಶಾಸಕ ಮನಗೂಳಿ

Must Read

spot_img
- Advertisement -

ಸಿಂದಗಿ – ಕೇಂದ್ರ ಸರ್ಕಾರ ಮಂಡಿಸಿದ ಈ ಬಾರಿಯ ಬಜೆಟ್ ಕೇವಲ ಉದ್ಯಮದಾರರಿಗೆ ಸೀಮಿತವಾದಂತಿದೆ.
ರಾಜ್ಯದ ಜನ ನಿರೀಕ್ಷೆಗೆ ತಕ್ಕಂತೆ ಯಾವ ಬಹುದೊಡ್ಡ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಕಂಡಿಲ್ಲ ಹೀಗಾಗಿ ರಾಜ್ಯದ ನಿರೀಕ್ಷೆಗೆ ಈ ಬಜೆಟ್ ಶೂನ್ಯವಾಗಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಟೀಕಿಸಿದರು.

ಮಧ್ಯಮ ವರ್ಗದ ಜನತೆಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿಯ ಅನುಕೂಲವಾಗುವಂಥ ಯೋಜನೆಗಳು ಇಲ್ಲ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತ ಯೋಜನೆ, ರೈತರನ್ನ ಅಭಿವೃದ್ಧಿಪಡಿಸುವ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಇರದೇ ಇರುವುದರಿಂದ ಇದು ಒಂದು ರೀತಿಯ ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೆ ಸಿಗಬೇಕಾಗಿರುವ ಅನುದಾನ ಯೋಗ್ಯವಾಗಿ ಸಿಗದೇ ಇರುವುದು ಅಸಮಾಧಾನವಾಗಿದೆ ಎಂದು ಅವರು ತಿಳಿಸಿದರು

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಪ ರಸಗಡ ನಾಟಕೋತ್ಸವ ಎರಡನೆಯ ನಾಟಕ 'ಹಾಲು ಬಟ್ಟಲದೊಳಗಿನ ಪಾಲು' ಗ್ರಾಮೀಣ ಅನಾಥ ಹೆಣ್ಣು ಮಗಳು ದುಡಿಮೆಗೆ ಬರುವ ಕತೆ. ಅಲ್ಲಿ ರಸ್ತೆಯ ಡಾಂಬರು ಹಾಕುವ ಹುಸೇನ್...
- Advertisement -

More Articles Like This

- Advertisement -
close
error: Content is protected !!
Join WhatsApp Group