ಉದ್ಯಮದಾರರಿಗೆ ಸೀಮಿತ ಬಜೆಟ್ – ಶಾಸಕ ಮನಗೂಳಿ

Must Read

ಸಿಂದಗಿ – ಕೇಂದ್ರ ಸರ್ಕಾರ ಮಂಡಿಸಿದ ಈ ಬಾರಿಯ ಬಜೆಟ್ ಕೇವಲ ಉದ್ಯಮದಾರರಿಗೆ ಸೀಮಿತವಾದಂತಿದೆ.
ರಾಜ್ಯದ ಜನ ನಿರೀಕ್ಷೆಗೆ ತಕ್ಕಂತೆ ಯಾವ ಬಹುದೊಡ್ಡ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಕಂಡಿಲ್ಲ ಹೀಗಾಗಿ ರಾಜ್ಯದ ನಿರೀಕ್ಷೆಗೆ ಈ ಬಜೆಟ್ ಶೂನ್ಯವಾಗಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಟೀಕಿಸಿದರು.

ಮಧ್ಯಮ ವರ್ಗದ ಜನತೆಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿಯ ಅನುಕೂಲವಾಗುವಂಥ ಯೋಜನೆಗಳು ಇಲ್ಲ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತ ಯೋಜನೆ, ರೈತರನ್ನ ಅಭಿವೃದ್ಧಿಪಡಿಸುವ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಇರದೇ ಇರುವುದರಿಂದ ಇದು ಒಂದು ರೀತಿಯ ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೆ ಸಿಗಬೇಕಾಗಿರುವ ಅನುದಾನ ಯೋಗ್ಯವಾಗಿ ಸಿಗದೇ ಇರುವುದು ಅಸಮಾಧಾನವಾಗಿದೆ ಎಂದು ಅವರು ತಿಳಿಸಿದರು

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group