ಬಸ್ ಟಯರ್ ಬ್ಲಾಸ್ಟ್; ತಪ್ಪಿದ ಭಾರೀ ಅನಾಹುತ

Must Read

ಬೀದರ – ಬೀದರ್ ನಿಂದ ಜಂಬಗಿ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ KSRTC ಬಸ್‌ವೊಂದರ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ಭಾರೀ ಅನಾಹುತ ತಪ್ಪಿದ ಘಟನೆ ದದ್ದಾಪುರ್ ಕ್ರಾಸ್ ಹಾಗೂ ಚಾಂಬೋಳ ಸಮೀಪ ನಡೆದಿದೆ.

ಕೆ ಎಸ್ ಆರ್ ಟಿ ಸಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ವಿಭಾಜಕವನ್ನು ಏರುವ ಸಾಧ್ಯತೆ ಹೆಚ್ಚಾಗಿದ್ದು ಈ ಸಂದರ್ಭದಲ್ಲಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ ಎಂದು ಹೇಳಬಹುದು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group