spot_img
spot_img

ಕುರುಹಿನಶೆಟ್ಟಿ ಸಮಾಜದಿಂದ ಕ್ಯಾಲೆಂಡರ್ ಬಿಡುಗಡೆ

Must Read

- Advertisement -

ಕಾಮಾಕ್ಷಿಪಾಳ್ಯ ಬೆಂಗಳೂರು ನೇಕಾರ ಕುರುಹಿನಶೆಟ್ಟಿ ಸಮಾಜ ಸಂಘ ರಿ ಇವರಿಂದ 2023ನೇ ಸಾಲಿನ ನೂತನ ವರ್ಷದ ತೂಗು ಪಂಚಾಂಗವನ್ನು ( ಕ್ಯಾಲೆಂಡರ್ ) ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ನೇಕಾರ ಕುರುಹಿನಶೆಟ್ಟಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುವ ಕಾರ್ಯಕ್ರಮವನ್ನು ಕುಲದೈವ ಶ್ರೀ ನೀಲಕಂಠೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಕುರುಹಿನಶೆಟ್ಟಿ ಸಮಾಜದ ಅಧ್ಯಕ್ಷರಾದ ಗಟ್ಟಿ ಗುರುಮೂರ್ತಿ, ಕಾರ್ಯದರ್ಶಿಗಳಾದ  ಬಂಗಿ ರಮೇಶ್, ಉಪಾಧ್ಯಕ್ಷರಾದ  ಮುದಗಲ್ ಸಿದ್ದಪ್ಪ,  ಖಜಾಂಚಿಗಳಾದ ಮಾದಗುಂಡಿ ಶ್ರೀನಿವಾಸ, ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ರೂಪಾ ಲಿಂಗೇಶ್ವರ್, ಲಿಂಗೇಶ್ವರ್, ಸೇರಿದಂತೆ ಸಮಾಜ ಬಾಂಧವರು ಉಪಸ್ಥಿತರಿದ್ದರು.

- Advertisement -

ಮಲ್ಲಿಕಾರ್ಜುನ ಪೋಲಕಲ್
ಗಂಗಾವತಿ

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group