ಪೊಲೀಸ್ ನೆರವು ಬೇಕಾದಾಗ ೧೧೨ ಕ್ಕೆ ಕರೆ ಮಾಡಿ – ಪ್ರಭು ಚವ್ಹಾಣ

Must Read

ಬೀದರ – ಜನರಿಗೆ ಪೊಲೀಸ್ ನೆರವು ಬೇಕಾದಾಗ ೧೧೨ ಕ್ಕೆ ಕರೆ ಮಾಡಬೇಕು. ನಾನೂ ಕೂಡ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದು ಉಸ್ತುವಾರಿ  ಸಚಿವ ಪ್ರಭು ಚವ್ಹಾಣ ಹೇಳಿದರು.

ಔರಾದ್ ನಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡ ೧೧೨ ಜನಜಾಗೃತಿ ಕಾರ್ಯಕ್ರಮದ ಲ್ಲಿ ಅವರು ಮಾತನಾಡಿದರು.

ಜನರು ಹಾಗೂ ಸರ್ಕಾರ ಪೊಲೀಸರ ಮೇಲೆ ಭರವಸೆ ಇಟ್ಟಿರಬೇಕು. ಇದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ನೆರವು ದೊರಕುತ್ತದೆ. ಸಮಾಜದಲ್ಲಿನ ಅಪರಾಧ ಕೃತ್ಯಗಳ ಬಗ್ಗೆ ಜನರು ಪೊಲೀಸರಿಗೆ ಮಾಹಿತಿ ನೀಡಬೇಕು. ಜನರ ಸಹಕಾರ ಇದ್ದರೆ ಮಾತ್ರ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ ಎಂದು ಪಿಎಸ್ಐ ಸಂಗೀತ ಹೇಳಿದರು.

ಜನರು ಪೊಲೀಸ್ ಇಲಾಖೆಯ ಜೊತೆ ಕೈಜೋಡಿಸಬೇಕು.ಜನರ ಸಹಕಾರ ಇದ್ದಾಗ ಮಾತ್ರ ಪೊಲೀಸರು ಅಪರಾಧಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲೆಯ ಬಗದಲ್ ಪೊಲೀಸ್ ಠಾಣೆಯ ಪಿಎಸ್ಐ ಸಂಗೀತ ಹೇಳಿದರು.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಮೂಡಲಗಿಯಲ್ಲಿ ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ

ಮೂಡಲಗಿ:- ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನೆಲೆ ಮೇ,೨೦ ರಂದು ಮಂಗಳವಾರ,ಸಂಜೆ ೪ ಗಂಟೆಗೆ ಮೂಡಲಗಿ ಪಟ್ಟಣದಲ್ಲಿ  ಶಾಸಕರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ತಿರಂಗಾ ಯಾತ್ರೆ...
- Advertisement -

More Articles Like This

- Advertisement -
close
error: Content is protected !!
Join WhatsApp Group