ಕಥೆ

ಕಥೆ: ಅನುಭವ

(ಈ ಅನುಭವ ನಿಮ್ಮದೂ ಆಗಿರಬಹುದು) 'ಸಾಯಿ ರಾಂ....ಅನಾಥ ಮಕ್ಕಳಿಗೆ ದಾನ ಮಾಡಿ ಸಾಯಿರಾಂ' ಹಾಡು ಗಾಳಿಯಲ್ಲಿ ತೇಲಿ ಬಂತು. ಅನಾಥಾಶ್ರಮದ ಆಟೋನೋ, ವ್ಯಾನೋ ಇನ್ನೇನು ನಮ್ಮ ರಸ್ತೆಗೆ ಬಂದೇ ಬಿಡುತ್ತೆ. ಮಗನಿಗೆ ಕೂಗಿ ಹೇಳಿದೆ.'ಬೇಗ ಬೇಗ ವಾರ್ಡ್ರೋಬಲ್ಲಿ ಕೆಳಗಡೆ ಇಟ್ಟಿರೋ ಅಪ್ಪನ ಬಟ್ಟೆಗಳು, ನಿನ್ನ ಶಾರ್ಟ್ ಪ್ಯಾಂಟ್ ಟಿ- ಶರ್ಟುಗಳು, ಶೀತಲ್ ದು ಫ್ರಾಕ್, ಲಂಗ...

ಶ್ರೀಕೃಷ್ಣ- ಭಾನುಮತಿ ಸಂವಾದ

ಸ್ತ್ರೀಯರೆಲ್ಲ ನಿನ್ನಂತೆಯೇ ಇದ್ದರೆ..( ಕೃಷ್ಣ )ಪುರುಷರೆಲ್ಲ ನಿನ್ನಂತೆಯೇ ಇದ್ದರೆ... ( ಭಾನುಮತಿ)ಮಹಾಭಾರತ ಯುದ್ಧ ಮುಗಿದಿದೆ ಹತರಾದ ವೀರಾಧಿ ವೀರರ ಚಿತೆಗಳು ದೂರದಲ್ಲಿ ಉರಿಯುತ್ತಿವೆ !... ಅರಮನೆಯ ಊಳಿಗದವರು ಅಲ್ಲಲ್ಲಿ ಅಗ್ನಿಗಳನ್ನು ಸರಿಪಡಿಸುತ್ತಾ ನಿಂತಿದ್ದಾರೆ. ಇನ್ನೊಂದತ್ತ ಶ್ರೀಕೃಷ್ಣ ಗಂಗೆಯಲ್ಲಿಳಿದು ಸ್ನಾನ ಮಾಡಿ, ಮೈ ಒರೆಸಿಕೊಂಡು, ಮಡಿ ಬಟ್ಟೆಯುಟ್ಟು ಸತ್ತವರಿಗಾಗಿ ಜಲಾಂಜಲಿ ಕೊಡುತ್ತಿದ್ದಾನೆ ..ಅನತಿ ದೂರದಲ್ಲಿ ಒಬ್ಬ ಸ್ತ್ರೀ...

ತುಷ್ಟೀಕರಣ ಎಂಬುದು ಸಾಕಿದ ಹೆಬ್ಬಾವಿನಂತೆ, ಅಳತೆ ನೋಡಿ ನುಂಗುತ್ತದೆ !!

ಎಂಥ ಮಾರ್ಮಿಕವಾದ ಮಾತು !ಒಂದು ಕಥೆ ವಾಟ್ಸಪ್ ನಲ್ಲಿ ಬಂದಿತ್ತು. ಈ ಮಾರ್ಮಿಕ ಕಥೆಯ ಮರ್ಮ ಬಿಚ್ಚಿ ಇಡುತ್ತದೆ. ಮುಖ್ಯವಾಗಿ ಢೋಂಗಿ ಜಾತ್ಯತೀತವಾದಿಗಳು ಹಾಗೂ ಒಂದು ವರ್ಗದ ತುಷ್ಟೀಕರಣ ಮಾಡುವ ರಾಜಕಾರಣ ಮಾಡುವವರು ಓದಲೇಬೇಕು.ಆತ ಒಂದು ಹೆಬ್ಬಾವನ್ನು ಸಾಕಿದ್ದ. ಅದರ ಮೇಲೆ ಅದೆಷ್ಟು ಅಕ್ಕರಾಸ್ತೆ ಬೆಳೆಸಿಕೊಂಡಿದ್ದನೆಂದರೆ ಅದರ ಜೊತೆಯೆ ಮಲಗುತ್ತಿದ್ದ. ಅದನ್ನು ಎಲ್ಲ ಕಡೆಗೆ...

ಕಿವಿಯ ಕಥೆ-ವ್ಯಥೆ!

( ಕಿವಿಯ ಕಥೆ ಓದಿ ಕಿವಿಗೆ ಅರ್ಥವಾಗದಿರುವುದು ವ್ಯಥೆ ) ನಾನು ಕಿವಿ. ನಾವಿಬ್ಬರಿದ್ದೇವೆ. ನಾವು ಅವಳಿಜವಳಿ! ಆದರೆ ನಮ್ಮ ದುರದೃಷ್ಟವೆಂದರೆ ಈ ತನಕ ನಾವು ಪರಸ್ಪರ ನೋಡಲಿಲ್ಲ!ಅದೇನು ಶಾಪವೋ ಗೊತ್ತಿಲ್ಲ, ನಮ್ಮಿಬ್ಬರನ್ನೂ ಪರಸ್ಪರ ವಿರುದ್ಧ ದಿಕ್ಕಿಗೆ ಮುಖ ಮಾಡಿ ತಲೆಗೆ ಅಂಟಿಸಿದ್ದಾನೆ ಅ ಸೃಷ್ಟಿಕರ್ತ! ನಮ್ಮ ದುಃಖ ಇಷ್ಟೇ ಆದರೆ ತೊಂದರೆ ಇರಲಿಲ್ಲ.ನಮ್ಮ ಕರ್ತವ್ಯ ಬರೇ ಕೇಳುವುದು...

ವಿನೋದ ರಾ. ಪಾಟೀಲರ ಎರಡು ನೀತಿ ಕಥೆಗಳು

ಬಣ್ಣ ಮುಖ್ಯವಲ್ಲ ಗುಣ ಮುಖ್ಯ ಸದಾ ಮಳೆಬಿಳುವ ಕಾಡಂಚಿನ ಊರು ಅರೆಹೊಳೆ.ಅಲ್ಲಿ ಸದಾ ಹಸಿರು ಹೊದ್ದಿರುವ ಕಾರಣ ಎಂತವರಿಗೂ ಇಷ್ಟವಾಗದೆ ಇರದು. ಹಳ್ಳ ,ಕೊಳ್ಳ ಝರಿಗಳಿಂದ ಕೂಡಿದ ಊರು.ನೇರಳೆ,ಹಲಸು, ಹೀಗೆ ಕಾಡಿನ ಸಿಹಿಯಾದ ಹಣ್ಣುಗಳು ಹೇರಳವಾಗಿದ್ದ ಕಾರಣ ಆ ಊರಿನಲ್ಲಿ ಆಹಾರಕ್ಕೆ ಕೊರತೆಯಿರಲಿಲ್ಲ.ಇಂತಹ ಊರಿನಲ್ಲಿ ಕೆಂಪಿರುವೆ ಮತ್ತು ಕಪ್ಪಿರುವೆ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದವು. ಆ ಹಣ್ಣಿನ...

ವಾರದ ಕಥೆ

ರಾಂಗ್ ನಂಬರ್ ಕಥೆ ಬೆಳಗಿನ ಸುಪ್ರಭಾತ ದಿಂದಲೇ ನನ್ನ ಅಡಿಗೆ ಮನೆ ಒಡ್ಡೋಲಗ ದಲ್ಲಿ ತಕಥೈ ದಿಗ್ ಥೈ ಭರತ ನಾಟ್ಯ ಶುರುವಾಗುತ್ತಿತ್ತು. ಅತ್ತೆಮಾವರಿಗೆ ಕಷಾಯ,ಇವರಿಗೆ, ಮಗನಿಗೆ ಚಹಾ ನಂತರ ಅತ್ತೆ ಮಾವ ತಿಂಡಿ ತಿಂತಿರಲಿಲ್ಲ. ಹನ್ನೊಂದು ಗಂಟೆ ಅಷ್ಟೊತ್ತಿಗೆ ಅವರಿಗೆ ಊಟಕ್ಕೆ ರೆಡಿ ಮಾಡಬೇಕು.ಇವರಿಗೆ, ಮಗನಿಗೆ ತಿಂಡಿಯಾಗಿ ಊಟದ ಡಬ್ಬಿ ತಯಾರಿ ಆಗಬೇಕು. ಅದರಲ್ಲೇ...

ಪುಸ್ತಕ ಪರಿಚಯ

ಪುಸ್ತಕದ ಹೆಸರು : *ದಿಲ್ಲಿ ಕಸ ಮತ್ತು ಇತರ ಕಥೆಗಳು*ಲೇಖಕರು : ಆಗುಂಬೆ ಎಸ್. ನಟರಾಜ್ಮೊದಲ ಮುದ್ರಣ : 2020, ಪುಟ 2.8, ಬೆಲೆ ರೂ. 150=00ಪ್ರಕಾಶಕರು : ಎ.ಎಸ್.ಬಿ. ಮೆಮೋರಿಯಲ್ ಟ್ರಸ್ಟ್ (ರಿ) ಬೆಂಗಳೂರು.ಅನ್ವೇಷಕ ಪ್ರವಾಸಿ ಆಗುಂಬೆ ನಟರಾಜ್ ಅವರು 1939 ರಲ್ಲಿ ಜನಿಸಿದರು. ಕೆನರಾ ಬ್ಯಾಂಕಿನಿಂದ ನಿವೃತ್ತರು 82 ವಯಸ್ಸಿನಲ್ಲಿ ಕಥಾ...

ದಿನಕ್ಕೊಂದು ಕಥೆ

ಕಟಕ್ ನಿಂದ ಕಲಕತ್ತಾಗೆ ಹೋಗುವ ರೈಲು ಇನ್ನೇನು ಬಿಡುತ್ತಿದೆ ಎನ್ನುವಷ್ಟರಲ್ಲಿ, ಸೂಟು ಬೂಟು ಧರಿಸಿದ್ದ, ಸುಮಾರು 14 ವಯಸ್ಸಿನ, ಶ್ರೀಮಂತ ಕುಟುಂಬದವನೆನ್ನಬಹುದಾದ ಯುವಕನೊಬ್ಬ ಓಡುತ್ತ ಬಂದು, ರೈಲು ಹತ್ತಿದ.ಇದೀಗ ರೈಲು ಹತ್ತಿ ಇನ್ನೂ ಬಾಗಿಲ ಬಳಿಯೇ ಇದ್ದ, ಸಾದಾ ಖಾದಿ ಬಟ್ಟೆ ಧರಿಸಿದ್ದ ಹಿರಿಯರೊಬ್ಬರು, ಓಡೋಡಿ ಬರುತ್ತಿದ್ದ ಆ ಹುಡುಗನಿಗೆ ಕೈ ಕೊಟ್ಟು ಮೇಲೆ...

ವಾಟ್ಸಪ್ ನಲ್ಲಿ ಬಂದ ಒಂದು ಕಥೆ. ರಿಪೋರ್ಟ್ ಪಾಸಿಟಿವ್ !!!

ಬೆಳ್ಳಂಬೆಳಗ್ಗೆ ಪಕ್ಕದ ಮನೆಯ ಯುವಕ ಬಂದು ನನ್ನತ್ರ ಬೈಕ್ ಕೇಳಿದ - " ಅಣ್ಣಾ ಬೈಕ್ ಒಮ್ಮೆ ಕೊಡುತ್ತೀರಾ...? ಲ್ಯಾಬ್ ವರೆಗೆ ಹೋಗಿ ರಿಪೋರ್ಟ್ ತರಬೇಕಿತ್ತು..”ನಾನು - ಅದಕ್ಕೇನಂತೆ... ತಗೋ ಕೀ... ಆತ ಬೈಕ್ ಸ್ಟಾರ್ಟ್ ಮಾಡಿ ಹೊರಟೋದ.ಪಾಪ ಯುವಕ.. ಇತೀಚೆಗಷ್ಟೇ ಮದುವೆಯಾಗಿದ್ದು. ಅದೂ ಕೂಡಾ ಲಾಕ್ ಡೌನ್ ಆಗುವುದಕ್ಕಿಂತ ಒಂದುವಾರದ ಹಿಂದೆ.ಹೆಚ್ಚು ತಡಮಾಡದೆ ಆ...

ಇದು ಹೆಸರಿಲ್ಲದ ಕವಿತೆ

ಆ ಮಹಡಿ,ಮೆಟ್ಟಿಲು,ಎತ್ತರದ ಸೂರು,ಹೊಳೆವ ಗಾಜು ಒರೆಸಿ ಬಣ್ಣ ಮೆತ್ತಿದ ಕೈ... ನಲ್ಲಿಗೆ ನೆಲ ಅಗೆದು ಕಟ್ಟಿದ ಮೋರಿಯ ಕೆಸರು ಎತ್ತಿ ಪಾಯ್ ಖಾನೆಯನ್ನೂ ಸ್ವಚ್ಚಗೊಳಿಸಿದರು ಮತ್ತದೇ ಹಸನಾಗದ ಬದುಕುಇಟ್ಟಿಗೆ,ಜಲ್ಲಿ,ಕಬ್ಬಿಣ,ಕಲ್ಲು ಹೊತ್ತ ತಲೆ ಅದೇ ಮಾಸಿದ ಬಟ್ಟೆ, ಉಳ್ಳವರಿಗೆ ರೇಜಿಗೆ ಹುಟ್ಟಿಸಿದ ಬೆವರ ಘಮ. ಛೇ ಕಂದೀಲು,ಕ್ಯಾಂಡಲ್ಲು,ದೀಪ ಹಚ್ಚಿದರೂ ಬದಲಾಗದ ಬದುಕು.ಗಂಟೆ,ಜಾಗಟೆ,ಹೋಮ ಹವನ ಯಾವುದೂ ಇಲ್ಲದಿದ್ದರೂ ಸೈರನ್ನಿನ ಕೂಗಿಗೆ ಮೈ ಬಗ್ಗಿಸಿ ದುಡಿವ ದೇಹ. ಬೇಲ್ ಪೂರಿ,ಪಾನಿಪೂರಿ,ಹಣ್ಣು-ತರಕಾರಿ...
- Advertisement -

Latest News

ಹುಬ್ಬಳ್ಳಿ ಕೊಲೆ ಪ್ರಕರಣ ತನಿಖೆ ಸಿಬಿಐಗೆ ಕೊಡಬೇಕು

ಬೆಂಗಳೂರಿನ ತನ್ನದೆ ಪಕ್ಷದ ಶಾಸಕನ ಮನೆ ಬೆಂಕಿಗೆ ಆಹುತಿಯಾಗುವುದನ್ನು ತಡೆಯದ ಕಾಂಗ್ರೆಸ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ತನ್ನದೆ ಪಕ್ಷದ ನಗರ ಸೇವಕನ ಮಗಳ ಹತ್ಯೆಯನ್ನ...
- Advertisement -
close
error: Content is protected !!
Join WhatsApp Group