ಲೇಖನ
ದೇಶದ ರಾಜಕೀಯ ವ್ಯವಸ್ಥೆಯನ್ನು ನಂಬಿ ಕೆಟ್ಟವರೆ ಹೆಚ್ಚು
ರಾಜಕೀಯ ಎಂದರೆ ಜನರನ್ನು ಆಳೋದಷ್ಟೆ ಎನ್ನುವ ಅಜ್ಞಾನಕ್ಕೆ ಸಹಕಾರ ನೀಡಿದ ಪ್ರಜೆಗಳೆ ಇಂದು ಸಂಕಷ್ಟಗಳಿಂದ ಬಳಲುತ್ತಿದ್ದಾರೆ. ಮಾಡಿದ್ದುಣ್ಣೋ ಮಹಾರಾಯ ಎನ್ನುವಂತೆ ಭೂಮಿಯನ್ನಾಗಲಿ, ಭಾರತವನ್ನಾಗಲಿ, ಸ್ತ್ರೀ ಯನ್ನಾಗಲಿ ಆಳುವುದಕ್ಕೆ ಮೊದಲು ತಮ್ಮ ಒಳಗಿನ ಜ್ಞಾನವನ್ನು ಬೆಳೆಸಿಕೊಳ್ಳುವ ಶಿಕ್ಷಣವಿರಬೇಕಿತ್ತು.ಭಾರತೀಯ ಶಿಕ್ಷಣವನ್ನೇ ವಿದೇಶಿ ಶಿಕ್ಷಣವನ್ನಾಗಿಸಿ ವೈಜ್ಞಾನಿಕ ಯುಗವೆಂದು ಯಂತ್ರಮಾನವರನ್ನು ಸೃಷ್ಟಿಸಿ,ತಂತ್ರದಿಂದ ರಾಜಕೀಯ ನಡೆಸಿ ಆಳಿದರೆ ಒಳಗಿದ್ದ ಮಂತ್ರಶಕ್ತಿ ಹಿಂದುಳಿಯುತ್ತದೆ.ಮಂತ್ರದಿಂದ...
ಲೇಖನ
ಚುಳಕಿಯಲ್ಲೊಂದು ಸ್ಮಾರ್ಟ ಕ್ಲಾಸ್ ಕೊಠಡಿ
ಪುರಾತನ ಕಾಲದಲ್ಲಿ ಋಷಿಮುನಿಗಳು ತಮ್ಮ ತಪಸ್ಸನ್ನಾಚರಿಸಲು ಬೆಟ್ಟಗುಡ್ಡಗಳಲ್ಲಿನ ಗುಹೆಗಳನ್ನು ಹಾಗೂ ನದಿ ತಟವನ್ನು ಇಲ್ಲವೇ ಕಾಡುಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದರು. ಅಂಥ ಸ್ಥಳ ಅವರ ಹೆಸರಿಂದಲೇ ಪ್ರಸಿದ್ದವಾಗುತ್ತಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಇತಿಹಾಸ ಕಾಲದ ಅನೇಕ ಗುಹೆಗಳಿವೆ.ಸಿದ್ದಿ ಪುರುಷರ ನೆಲೆಗಳಿವೆ;ಅಂಥವುಗಳಲ್ಲಿ ಚುಳಕಿ ಗ್ರಾಮವೂ ಒಂದು.ಸವದತ್ತಿಯಿಂದ 17 ಕಿ.ಮೀ ಅಂತರದಲ್ಲಿರುವ ಚುಳಕಿ ಗ್ರಾಮ ಶಿಲಾಯುಗದ ಪಳಿಯುಳಿಕೆಗಳನ್ನು...
ಲೇಖನ
ಕನ್ನಡಿ ಮುಂದಿನ ನಗ್ನ ಚಿತ್ರಗಳು (ಗಜಲ್ ಸಂಕಲನ); ಪ್ರಶಾಂತ ಅಂಗಡಿ
ಕನ್ನಡ ಸಾರಸ್ವತ ಲೋಕದಲ್ಲಿ ಕವಿಯನ್ನು ವಯಸ್ಸು, ಹುದ್ದೆಗಳಿಂದ ಅಳಿಯಲಾಗದು. ಕವಿಯನ್ನು ಕಾವ್ಯ, ಭಾವದಿಂದ, ಕಲ್ಪನಾ ರಚಿತ ಕಾವ್ಯಶಕ್ತಿ, ಸಾಹಿತ್ಯದ ಗಟ್ಟಿತನ, ಕವನಗಳ ಅಂತಃಶಕ್ತಿ, ಕವಿಯ ಚಾರಿತ್ರ್ಯ, ಬರಹ ಬದುಕಿನ ಸಂಬಂಧ, ಶಿಕ್ಷಣ, ಸಮಾಜ, ಸಂಘಟನೆಗಳಿಗೆ ಕವಿಯ ಕೊಡುಗೆ, ಜಗದಲಿ ತಾನಿದ್ದು ಜಗದಗಲದ ತಾರ್ಕಿಕ, ಮಾರ್ಮಿಕ, ಬದಲಾವಣೆಗಳಲ್ಲಿ ಕವಿಯ ಪ್ರಯತ್ನಗಳು, ಕವಿಯ ನಡಾವಳಿಕೆಗಳೊಂದಿಗೆ, ಸ್ತ್ರೀ ಸಮ್ಮಾನ,...
ಲೇಖನ
ನಾನು ಬಿ.ಈಡಿ ವ್ಯಾಸಂಗ ಮಾಡುತ್ತಿರುವ ಸಂದರ್ಭ ಮೈಸೂರಿನಲ್ಲಿದ್ದೆ. ರವಿವಾರ ಬಂತೆಂದರೆ ನಮ್ಮ ಸಂಪರ್ಕ ತರಗತಿಗಳಿಗೆ ರಜೆ.ಹೀಗಾಗಿ ರೂಮಿನಲ್ಲಿ ಕುಳಿತುಕೊಳ್ಳುವ ಬದಲು ಎಲ್ಲಿಯಾದರೂ ಪ್ರವಾಸ ಮಾಡುವ ಹವ್ಯಾಸ ನನ್ನದು. ಆಗ ಮೈಸೂರಿನ ನನ್ನ ಮಿತ್ರ ರವಿಶಂಕರ ಅವರನ್ನು ಕೇಳಿದೆ. ಇಲ್ಲಿ ಹತ್ತಿರದಲ್ಲಿ ಉತ್ತಮವಾದ ಸ್ಥಳ ಯಾವುದಾದರೂ ಇದೆಯೇ.? ಎಂದು.ಅವರು ಮೈಸೂರಿನಲ್ಲಿಯೇ ಸಾಕಷ್ಟು ಸ್ಥಳವಿರುವಾಗ ಬೇರೆ ಹೋಗೋದಾ.?...
ಲೇಖನ
ಅನಂತನ ಹುಣ್ಣಿಮೆ ಇದನ್ನು ಉತ್ತರ ಕರ್ನಾಟಕದಲ್ಲಿ “ಜೋಕುಮಾರನ ಹುಣ್ಣಿಮೆ” ಎಂದು ಕರೆಯುವರು ಇಂದು ಸಿಂದೋಗಿಯ ಮಾರುತಿ ಬಡಾವಣೆಗೆ ಜೋಕುಮಾರನ ಆಗಮನವಾಯಿತು. ಬಡಾವಣೆಯ ಮಹಿಳೆಯರು ಮರದಲ್ಲಿ ಅಕ್ಕಿ.ಬಿಳಿ ನೂಲ ಎಳೆ ಇತ್ಯಾದಿ ಸಾಮಗ್ರಿಗಳನ್ನು ತಗೆದುಕೊಂಡು ಬಂದರು.ಜೋಕುಮಾರನನ್ನು ಒಂದು ಸ್ಥಳದಲ್ಲಿ ಇರಿಸಿದ್ದ ಮಹಿಳೆಯರು ಪೂಜೆಗೈಯ್ದು ಹಾಡನ್ನು ಹೇಳಿದರು.
ಜೋಕುಮಾರ ನನ ಕುವರ ಅಷ್ಟಮಿ ಗಡಿಗ್ಯಾಗ ಹುಟ್ಟಿದ್ಯೋ ಜೋಕುಮಾರ
ಬಚ್ಚಿ ಬುಟ್ಟಿಯಾಗ...
ಲೇಖನ
ಜಗನ್ನಾಥ ದಾಸರ ಜೀವನ ಚರಿತ್ರೆ: ಜಗನ್ನಾಥ ದಾಸರ ಆರಾಧನೆ
ಹರಿದಾಸರ ಬೀಡಾದ ರಾಯಚೂರು ಜಿಲ್ಲೆಯ ಬ್ಯಾಗವಟಿಯ ಶಾನಭೋಗರಾಗಿದ್ದ ನರಸಿಂಹ ಆಚಾರ್ಯ ಮತ್ತು ಲಕ್ಷ್ಮಮ್ಮ ದಂಪತಿಗಳು ವಾಸವಾಗಿದ್ದರು. ಆಗಿನ ಮುಸಲ್ಮಾನರ ಆಡಳಿತದಲ್ಲಿ ಶಾನಭೋಗತನ ನಡೆಸುವುದು ಕಷ್ಟಕರ ಕೆಲಸವಾಗಿತ್ತು. ನೂರೆಂಟು ತಾಪತ್ರಯ ತೊಂದರೆ ಕಾಲವದು.ಇವರ ಮೃದು ಸ್ವಭಾವದ ಮತ್ತು ಧರ್ಮಿಷ್ಠರಿದ್ದ ಕಾರಣ ಶಾನಭೋಗತನದಲ್ಲಿ ಜನರ ಮೋಸತನಕ್ಕೆ ಒಳಗಾದರು. ಕಂದಾಯ ಕಟ್ಟಿ ಮನೆಮಠ ಆಸ್ತಿಗಳನ್ನು ಕಳೆದುಕೊಂಡರು.ಹೀಗಾಗಿ ನರಸಿಂಹ ಆಚಾರ್ಯರರು...
ಲೇಖನ
ಮಾನವ ಒಂದು ನೆನೆದರೆ ದೈವ ಒಂದು ಕೊಡುವುದು
ಭೌತವಿಜ್ಞಾನ ಅಧ್ಯಾತ್ಮ ವಿಜ್ಞಾನ ಎರಡೂ ಒಂದೇ ನಾಣ್ಯದ ಎರಡು ಮುಖಗಳಾದರೂ, ಒಂದರ ಹಿಂದೆ ಇನ್ನೊಂದು ಇರುವುದರಿಂದ ಒಟ್ಟಿಗೆ ಕಾಣೋದು ಕಷ್ಟ.ಆದರೆ, ನಾಣ್ಯ ಬಿಟ್ಟು ವ್ಯವಹಾರ ನಡೆಸೋದು ಅಸಾಧ್ಯ.ವ್ಯವಹಾರಿಕ ಜಗತ್ತಿನಲ್ಲಿ ಸತ್ಯಾಸತ್ಯತೆ,ಧರ್ಮಾಧರ್ಮ ಎರಡೂ ಹೊರಗಿದೆ. ಹಾಗೆಯೇ ಒಳಗಿನ ಜಗತ್ತಿನಲ್ಲಿಯೂ ಇದೆ. ಕಣ್ಣಿಗೆ ಕಾಣುವ ಹೊರಗಿನ ವ್ಯವಹಾರ ಮನುಕುಲಕ್ಕೆ ಸ್ಫರ್ಧೆ ನಡೆಸುವಷ್ಟು ಬೆಳೆಸಿದರೆ, ಒಳಗಿನ ಜಗತ್ತು ಸ್ಪರ್ಧೆ...
ಲೇಖನ
ಮರೆಯಲಾಗದ ಮಹಾನ್ ಚೇತನ ಸರ್ ಎಮ್. ವಿಶ್ವೇಶ್ವರಯ್ಯ Engineers’ Day
“ಯಾವುದೇ ಕೆಲಸ ಕೀಳಲ್ಲ. ನಿನ್ನ ಕೆಲಸ ಈ ರಸ್ತೆಯ ಈ ಭಾಗವನ್ನು ಗುಡಿಸುವುದಾಗಿದ್ದರೆ, ಜಗತ್ತಿನ ಅತ್ಯಂತ ಸ್ವಚ್ಚ ರಸ್ತೆಯಾಗುವಂತೆ ಗುಡಿಸು. ಅದೃಷ್ಟ ಎನ್ನುವುದು ದೇವರ ಕೈಯಲ್ಲಿ ನಿಷ್ಕ್ರಿಯವಾಗಿರುವ ಸಾಧನವಲ್ಲ. ನಮ್ಮ ಡೆಸ್ಟಿನಿ, ನಮ್ಮ ವಿಧಿ – ಮನುಷ್ಯನ ಕೈಯಲ್ಲಿರುವ ಸಾಧನ” ಎಂದು ಹೇಳುತ್ತಿದ್ದವರು ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು.ನೂರಾ ಎರಡು ವರ್ಷಗಳ ತುಂಬು ಬದುಕನ್ನು ಕರ್ಮಯೋಗಿಯಂತೆ...
ಲೇಖನ
ಜೈನಧರ್ಮದ ವೀಶೇಷ ದಶಲಕ್ಷಣಪರ್ವ; 4ನೇ ದಿನ
ಉತ್ತಮ ಶೌಚ ಧರ್ಮ (purity )
ಸುಖವು ವಸ್ತುವಿನಲ್ಲಿ ಇಲ್ಲ, ಅದು ಮಾನವನ ಮನದಲ್ಲಿದೆ, ಆತ್ಮದಲ್ಲಿದೆ. ವಸ್ತುವಿನ ಸುಖ ಬೋಗಕ್ಕೆ ಮಾತ್ರ. ಬೋಗ ಕ್ಷಣಿಕ ಸುಖ ನೀಡುತ್ತದೆ ಆದರೆ ಆತ್ಮ ಸುಖ ಮಾತ್ರ ಶಾಶ್ವತ ಸುಖ ನೀಡುತ್ತದೆ. ಆದ್ದರಿಂದ ಜೀನೆಂದ್ರ ಭಗವಂತನ ಧ್ಯಾನ ಅವನಲ್ಲಿ ಲೀನನಾಗುವದು ಮಾತ್ರ ಉತ್ತಮ ಸುಖ ನೀಡಲು ಸಾಧ್ಯ.ಅಂತರಾತ್ಮನಲ್ಲಿ ಒಡಮೂಡುವ ಲೌಕಿಕ...
ಲೇಖನ
ಸ್ವಯಂ ಸ್ಪೂರ್ತಿಯ ಕಡಲು ನಮ್ಮ ಅಂಗೈಯಲ್ಲೇ ಇದೆ!
ಏಕೋ ಏನೋ ಗೊತ್ತಿಲ್ಲ ಯಾವುದೇ ಕೆಲಸದಲ್ಲೂ ಆಸಕ್ತಿಯೇ ಇಲ್ಲ. ಹೇಗೋ ಮನಸ್ಸಿಗೆ ಒಪ್ಪಿಸಿ ಹುಮ್ಮಸ್ಸು ಮೂಡಿಸಿಕೊಂಡು ಯಾವ ಕೆಲಸವನ್ನು ಆರಂಭಿಸಿದರೂ ಅರ್ಧಂಬರ್ಧ ಮಾಡಿ ನಿಲ್ಲಿಸಿ ಬಿಡ್ತಿನಿ ಅನ್ನೋದು ಬಹುತೇಕ ಜನರ ಚಿಂತೆ. ಸಾಮಾನ್ಯವಾಗಿ ಬಹಳಷ್ಟು ಜನರನ್ನು ಮೇಲಿಂದ ಮೇಲೆ ಈ ತೊಂದರೆ ಕಾಡುತ್ತದೆ. ಮೇಲ್ನೋಟಕ್ಕೆ ಈ ಸಮಸ್ಯೆ ದೊಡ್ಡದೇನಲ್ಲ ಆದರೆ ಇದರ ಬೇರುಗಳನ್ನು ಬಲಗೊಳ್ಳಲು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



